ಅತಂತ್ರ ಸ್ಥಿತಿಯಲ್ಲಿ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ

ಬೆಂಗಳೂರು,ಮಾ.14- ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಬಹುತೇಕ ಜೆಡಿಎಸ್ ಪಾಲಾಗಿದ್ದು, ಹಾಲಿ ಸಂಸದೆ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ ಡೋಲಾಯಮಾನ ಸ್ಥಿತಿಗೆ ಬಂದಿದೆ. ಮೈತ್ರಿ ಧರ್ಮವನ್ನು ಪಾಲನೆ ಮಾಡಬೇಕಾದ ಇಕ್ಕಟ್ಟಿಗೆ ಸಿಲುಕಿರುವುದರಿಂದ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಲು ಬಹುತೇಕ ತೀರ್ಮಾನಿಸಿದ್ದು, ಇದೇ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯಕ್ಕೆ ಮಂಕು ಆವರಿಸಿದೆ. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲೇಬಾಕಾದ ಅನಿವಾರ್ಯತೆ ಬಿಜೆಪಿಗೆ ಇದೆ. ಮಂಡ್ಯ ಕ್ಷೇತ್ರವನ್ನು ನಮಗೆ ನೀಡದಿದ್ದರೆ ಮೈತ್ರಿಗೆ … Continue reading ಅತಂತ್ರ ಸ್ಥಿತಿಯಲ್ಲಿ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ