ಎಸ್‌ಸಿ/ಎಸ್‌ಟಿ ಒಳಮೀಸಲಾತಿಗೆ ಸುಪ್ರೀಂಕೋರ್ಟ್ ಸಮ್ಮತಿ

ನವದೆಹಲಿ,ಆ.1– ಸರ್ಕಾರಿ ಉದ್ಯೋಗ ಗಳಲ್ಲಿ ಮೀಸಲಾತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಉಪವ ರ್ಗೀಕರಿಸುವ ಹಕ್ಕು ರಾಜ್ಯಗಳಿಗಿದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ್ದು, ಆ ಮೂಲಕ 2004ರಲ್ಲಿ ಇ.ವಿ.ಚಿನ್ನಯ್ಯ ವರ್ಸಸ್ ಆಂಧ್ರ ಪ್ರದೇಶ ಸರ್ಕಾರ ಪ್ರಕರಣದಲ್ಲಿ ನೀಡಲಾಗಿದ್ದ ತೀರ್ಪನ್ನು ರದ್ದುಗೊಳಿಸಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯ ಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠದಲ್ಲಿ ಒಬ್ಬರನ್ನು ಹೊರತುಪಡಿಸಿ (ನ್ಯಾ. ಬೇಲಾ ತ್ರಿವೇದಿ) ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು … Continue reading ಎಸ್‌ಸಿ/ಎಸ್‌ಟಿ ಒಳಮೀಸಲಾತಿಗೆ ಸುಪ್ರೀಂಕೋರ್ಟ್ ಸಮ್ಮತಿ