17 ತಿಂಗಳ ನಂತರ ಸಿಸೋಡಿಯಾಗೆ ಸಿಕ್ತು ಜಾಮೀನು

ನವದೆಹಲಿ, ಆ.9 (ಪಿಟಿಐ) ಸುಮಾರು 17 ತಿಂಗಳ ನಂತರ ಎಎಪಿ ನಾಯಕ ಮನೀಶ್‌ ಸಿಸೋಡಿಯಾ ಅವರಿಗೆ ಜಾಮೀನು ಸಿಕ್ಕಿದೆ.ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಆಪ್‌ ನಾಯಕ ಮನೀಶ್‌ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್‌ ಇಂದು ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಬಿ ಆರ್‌ ಗವಾಯಿ ಮತ್ತು ಕೆ ವಿ ವಿಶ್ವನಾಥನ್‌ ಅವರನ್ನೊಳಗೊಂಡ ಪೀಠವು ಸಿಸೋಡಿಯಾ ಅವರು 17 ತಿಂಗಳಿನಿಂದ ಬಂಧನದಲ್ಲಿದ್ದಾರೆ ಮತ್ತು ವಿಚಾರಣೆ ಇನ್ನೂ ಪ್ರಾರಂಭವಾಗಿಲ್ಲ, ತ್ವರಿತ … Continue reading 17 ತಿಂಗಳ ನಂತರ ಸಿಸೋಡಿಯಾಗೆ ಸಿಕ್ತು ಜಾಮೀನು