ಹೈಕೋರ್ಟ್‌ ನ್ಯಾಯಮೂರ್ತಿ ಶ್ರೀಶಾನಂದ ಅವರ ಹೇಳಿಕೆ ವೈರಲ್, ವರದಿ ಕೇಳಿದ ಸುಪ್ರೀಂ

ನವದೆಹಲಿ,ಸೆ.20- ವಿಚಾರಣಾ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ವೇದವ್ಯಾಸ ಚಾರ್‌ ಶ್ರೀಶಾನಂದ ವಿವಾದಾತ್ಮಕ ಹೇಳಿಕೆ ಕುರಿತು ವರದಿ ನೀಡುವಂತೆ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ನ್ಯಾಯಮೂರ್ತಿ ಶ್ರೀಶಾನಂದ ಅವರ ಹೇಳಿಕೆ ವೈರಲ್ಲಾದ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್‌ ಸ್ವಯಂ ದೂರು ದಾಖಲಿಸಿಕೊಂಡಿತ್ತು. ಬೆಳಗ್ಗೆ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಸಂಜೀವ್‌ಕುಮಾರ್‌, ವಿ.ಆರ್‌.ಗವಾಯ್‌, ಸೂರ್ಯಕಾಂತ್‌ ಮತ್ತು ಋಷಿಕೇಶರಾಯ್‌ ಅವರನ್ನೊಳಗೊಂಡ ಪಂಚಪೀಠವು ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶರ ಹೇಳಿಕೆ ಕುರಿತು ವರದಿ ನೀಡಬೇಕೆಂದು ರಿಜಿಸ್ಟ್ರರ್‌ ಜನರಲ್‌ಗೆ ಸೂಚನೆ ಕೊಟ್ಟಿದೆ. ಅರ್ಟಾನಿ ಜನರಲ್‌ ವೆಂಕಟರಮಣಿ … Continue reading ಹೈಕೋರ್ಟ್‌ ನ್ಯಾಯಮೂರ್ತಿ ಶ್ರೀಶಾನಂದ ಅವರ ಹೇಳಿಕೆ ವೈರಲ್, ವರದಿ ಕೇಳಿದ ಸುಪ್ರೀಂ