ಚುನಾವಣಾ ಆಯುಕ್ತರನ್ನು ನೇಮಿಸುವ ಕಾನೂನು ತಡೆಗೆ ಸುಪ್ರೀಂ ನಕಾರ

ನವದೆಹಲಿ,ಮಾ.21- ಲೋಕಸಭಾ ಚುನಾವಣೆಯ ಮತದಾನ ನಡೆಯಲು ಇನ್ನು ಕೆಲವು ವಾರಗಳು ಸನಿಹದಲ್ಲಿರುವಾಗ ಚುನಾವಣಾ ಆಯುಕ್ತರನ್ನು ನೇಮಿಸುವ ಕಾನೂನಿಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಈ ಹಂತದಲ್ಲಿ ಹಾಗೆ ಮಾಡುವುದರಿಂದ ಅವ್ಯವಸ್ಥೆ ಸೃಷ್ಟಿಯಾಗುತ್ತದೆ ಎಂದು ಮಹತ್ವದ ಆದೇಶ ನೀಡಿದೆ. ಅರ್ಜಿಗಳನ್ನು ಅವಲೋಕನಗಳನ್ನು ಮಾಡುವಾಗ, ಹೊಸ ಕಾನೂನಿನಡಿ ಹೊಸದಾಗಿ ನೇಮಕಗೊಂಡ ಚುನಾವಣಾ ಆಯುಕ್ತರಾದ ಜಾ್ಞನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ವಿರುದ್ಧ ಯಾವುದೇ ಆರೋಪಗಳಿಲ್ಲ ಎಂದು ಆದೇಶ ನೀಡಿತು.2023ರ ಕಾನೂನಿನಡಿ ಇಬ್ಬರು ನೂತನ ಚುನಾವಣಾ ಆಯುಕ್ತರ ನೇಮಕವನ್ನು ಪ್ರಶ್ನಿಸಿ … Continue reading ಚುನಾವಣಾ ಆಯುಕ್ತರನ್ನು ನೇಮಿಸುವ ಕಾನೂನು ತಡೆಗೆ ಸುಪ್ರೀಂ ನಕಾರ