ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕುರಿತು ಹೈಕೋರ್ಟ್‌ಗೆ ಸುಪ್ರೀಂ ಮಹತ್ವದ ನಿರ್ದೇಶನ

ನವದೆಹಲಿ,ಸೆ.27- ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶ ಕುರಿತು ಮರು ಮತಗಳ ಎಣಿಕೆ ಬಗ್ಗೆ ಕರ್ನಾಟಕ ಹೈಕೋರ್ಟ್‌ ಸೂಕ್ತ ವಿಚಾರಣೆ ನಡೆಸಿ ನಿರ್ಧಾರ ತೆಗೆದುಕೊಳ್ಳಬೇಕೆಂದು ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ. ಕಳೆದ 2023 ಮೇ ತಿಂಗಳಿನಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಶಾಸಕ ಡಿ.ಎನ್‌.ಜೀವರಾಜ್‌ ಅವರು ಕಾಂಗ್ರೆಸ್‌‍ ವಿಜೇತ ಅಭ್ಯರ್ಥಿ ಟಿ.ಡಿ.ರಾಜೇಗೌಡ ವಿರುದ್ಧ 201 ಮತಗಳ ಅಂತರದಿಂದ ಸೋಲು ಕಂಡಿದ್ದರು. ಪರಾಜಿತ ಜೀವರಾಜ್‌ ಅವರು ಒಟ್ಟು ಚಲಾವಣೆಯಾದ ಮತಗಳಲ್ಲಿ 279 ಕುಲಗೆಟ್ಟ ಮತಗಳಿರುವುದರಿಂದ ಮರು … Continue reading ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕುರಿತು ಹೈಕೋರ್ಟ್‌ಗೆ ಸುಪ್ರೀಂ ಮಹತ್ವದ ನಿರ್ದೇಶನ