ಉಪಚುನಾವಣೆಯಲ್ಲಿ ಡಿಕೆಶಿ ಸ್ಪರ್ಧೆ ‘ತುಘಲಕ್‌ ದರ್ಬಾರ್‌’ ನೆನಪಿಸುತ್ತೆ : ಸುರೇಶ್‌ ಕುಮಾರ್‌

ಬೆಂಗಳೂರು, ಜೂ.20– ಕನಕಪುರ ಕ್ಷೇತ್ರದಿಂದ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್‌ ರಾಜ್ಯದ ಉಪ ಮುಖ್ಯಮಂತ್ರಿಯೂ ಆಗಿದ್ದು, ಇದೀಗ ಚನ್ನಪಟ್ಟಣದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿರುವುದಕ್ಕೆ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಲೇವಡಿ ಮಾಡಿದ್ದಾರೆ.ರಾಜ್ಯದ ಇನ್ನುಳಿದ 220 ಕ್ಷೇತ್ರಗಳ ಶಾಸಕರಂತೆ 2028ರವರೆಗೂ ಡಿ.ಕೆ. ಶಿವಕುಮಾರ್‌ ಅವರಿಗೂ ಅವಧಿ ಇದೆ. ಇದೀಗ ಡಿ.ಕೆ. ಶಿವಕುಮಾರ್‌ ರಾಜಕಾರಣದಲ್ಲಿ ಹೊಸ ನಾಂದಿ ಹಾಡುವ ಸಡಗರದಲ್ಲಿದ್ದಾರೆ. ಕಳೆದ ವರ್ಷ, 2023ರ ಮೇ ತಿಂಗಳಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಎಚ್‌.ಡಿ. ಕುಮಾರಸ್ವಾಮಿಯವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಲೋಕಸಭಾ … Continue reading ಉಪಚುನಾವಣೆಯಲ್ಲಿ ಡಿಕೆಶಿ ಸ್ಪರ್ಧೆ ‘ತುಘಲಕ್‌ ದರ್ಬಾರ್‌’ ನೆನಪಿಸುತ್ತೆ : ಸುರೇಶ್‌ ಕುಮಾರ್‌