Thursday, July 4, 2024
Homeಮನರಂಜನೆಚಿತ್ರರಂಗ ತಲೆ ತಗ್ಗಿಸುವಂತಾಗಿದೆ : ಸುರೇಶ್‌ ಬೇಸರ

ಚಿತ್ರರಂಗ ತಲೆ ತಗ್ಗಿಸುವಂತಾಗಿದೆ : ಸುರೇಶ್‌ ಬೇಸರ

ಬೆಂಗಳೂರು,ಜೂ.12- ನಟ ದರ್ಶನ್‌ ವಿಷಯದಲ್ಲಿ ದುರಂತಗಳ ಸರಮಾಲೆ ನಡೆಯುತ್ತಿರುವುದು ಬೇಸರ ತಂದಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸುರೇಶ್‌ ಪ್ರತಿಕ್ರಿಯಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಇದು ಕನ್ನಡ ಚಿತ್ರರಂಗ ತಲೆತಗ್ಗಿಸುವಂತ ವಿಷಯ. ಯಾರೆ ಆಗಲಿ ಯಾರದ್ದೇ ಪ್ರಾಣ ತೆಗೆಯಲು ಯಾರಿಗೂ ಅಧಿಕಾರವಿಲ್ಲ ಎಂದರು.ನಟರಾದವರು ಸಮಾಜಕ್ಕೆ ಒಳ್ಳೆಯ ಸಂದೇಶ ಕೊಡಬೇಕು ಎಂದು ಅವರು ಬೇಸರ ವ್ಯಕ್ತಪಡಿಸಿದರು.

RELATED ARTICLES

Latest News