ಎಸ್.ಟಿ.ಸೋಮಶೇಖರ್‌ಗೆ ಸುರೇಶ್‍ಕುಮಾರ್ ಬಹಿರಂಗ ಪತ್ರ

ಬೆಂಗಳೂರು,ಫೆ.29- ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡುವ ಮೂಲಕ ತಮ್ಮ ಮುಂದಿನ ರಾಜಕೀಯ ನಡೆಯನ್ನು ಸ್ಪಷ್ಟಪಡಿಸಿರುವ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್‍ಗೆ ಮಾಜಿ ಸಚಿವ ಸುರೇಶ್‍ಕುಮಾರ್ ಪತ್ರ ಬರೆದಿದ್ದಾರೆ.ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪತ್ರಬರೆದಿರುವ ಅವರು, ಕಾಂಗ್ರೆಸ್ ಪಕ್ಷ ತೊರೆದು ಎಸ್‍ಟಿಎಸ್ ಬಿಜೆಪಿ ಸೇರಿಕೊಂಡ ಬಳಿಕ ಪಕ್ಷದ ಕಾರ್ಯಕರ್ತರು ಹಾಗೂ ಪರಿವಾರ ಸಂಘಟನೆಗಳ ಮುಖಂಡರು ಚೆನ್ನಾಗಿ ನೋಡಿಕೊಂಡರೂ ಹೀಗೇಕೆ ಮಾಡಿದ್ದೀರಿ ಎಂದು ಪರೋಕ್ಷವಾಗಿ ಪ್ರಶ್ನಿಸಿದ್ದಾರೆ. ನಾವು ಇಷ್ಟು ಚೆನ್ನಾಗಿ ನೋಡಿಕೊಂಡ, ನಂಬಿದ್ದ ಸೋಮಶೇಖರ್ ಹೀಗ್ಯಾಕೆ ಆದರು? ಎಂದು ಪ್ರಶ್ನಿಸಿರುವ ಅವರು, … Continue reading ಎಸ್.ಟಿ.ಸೋಮಶೇಖರ್‌ಗೆ ಸುರೇಶ್‍ಕುಮಾರ್ ಬಹಿರಂಗ ಪತ್ರ