ನಟ ಅನಿರುದ್ಧ್ ನಿರ್ಬಂಧ ತೆರವಿಗೆ ಎಸ್.ನಾರಾಯಣ್ ಸಂಧಾನ

ಬೆಂಗಳೂರು, ಡಿ.9- ನಟ ಅನಿರುದ್ಧ್ ಮೇಲೆ ಹೇರಲಾಗಿದ್ದ ನಿರ್ಬಂಧಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸುವಲ್ಲಿ ಕಲಾ ಸಾಮ್ರಾಟ್ ಎಸ್.ನಾರಾಯಣ್ ಮುಂದಾಗಿದ್ದಾರೆ. ಜೊತೆ ಜೊತೆಯಲಿ ಯಶಸ್ವಿ ಧಾರಾವಾಹಿ ಚಿತ್ರೀಕರಣದ ಸಂದರ್ಭದಲ್ಲಿ ನಡೆದಿದ್ದ ಘಟನೆ ಹಿನ್ನೆಲೆಯಲ್ಲಿ ಅವರನ್ನು ಕಿರುತೆರೆ ನಿರ್ಮಾಪಕರ ಸಂಘದಿಂದ ಎರಡು ವರ್ಷಗಳ ಕಾಲ ನಿರ್ಬಂಧ ಹೇರಲಾಗಿತ್ತು. ಇದರ ನಡುವೆ ಎಸ್.ನಾರಾಯಣ್ ಅವರು ಸೂರ್ಯವಂಶ ಎಂಬ ಧಾರಾವಾಹಿಯನ್ನು ನಿರ್ಮಿಸುತ್ತಿದ್ದು, ಅದರಲ್ಲಿ ಅನಿರುದ್ಧ್ ಅವರಿಗೆ ಪ್ರಮುಖ ಪಾತ್ರ ನೀಡಿದ್ದಾರೆ. ಇದಕ್ಕೆ ಕಿರುತೆರೆ ನಿರ್ಮಾಪಕರು ಎಸ್.ನಾರಾಯಣ್ ಅವರ ಬಳಿ ಬಂದು ಅನಿರುದ್ಧ್ ಅವರ […]