ಖಾಸಗಿ ಬಸ್ ಪಲ್ಟಿ : 40 ಮಂದಿಗೆ ಗಾಯ, 6 ಮಂದಿ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ,ನ.20- ಚಾಲಕನ ನಿರ್ಲಕ್ಷ್ಯದಿಂದ ಖಾಸಗಿ ಬಸ್ ಕಾಲುವೆಗೆ ಉರುಳಿಬಿದ್ದ ಪರಿಣಾಮ 40ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಅಮಿಟಾಗಾನಹಳ್ಳಿ ಗೇಟ್ ಬಳಿ ನಡೆದಿದೆ. ಗಾಯಗೊಂಡವರಲ್ಲಿ ಆರು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. 40ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಖಾಸಗಿ ಬಸ್ ಹಿಂದೂಪುರ ತಿರುಪತಿ ಮಾರ್ಗವಾಗಿ ಬರುತ್ತಿತ್ತು. 3ನೇ ದಿನಕ್ಕೆ ಕಾಲಿಟ್ಟ ಜೆಡಿಎಸ್ ಪಂಚರತ್ನ ರಥಯಾತ್ರೆ ಅಮಿಟಾಗಾನಹಳ್ಳಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿಬಿದ್ದಿದೆ. ಆರು ಮಂದಿ ಪ್ರಯಾಣಿಕರು ಗಂಭೀರವಾಗಿ […]