ಬೆಂಗಳೂರಿನ 28 ಕ್ಷೇತ್ರಗಳಲ್ಲಿ ಕನಿಷ್ಠ 20 ಕ್ಷೇತ್ರ ಗೆಲ್ಲಲು ಅಮಿತ್ ಶಾ ಸೂಚನೆ

ಬೆಂಗಳೂರು,ಫೆ.24- ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜಧಾನಿ ಬೆಂಗಳೂರಿನ 28 ಕ್ಷೇತ್ರಗಳ ಪೈಕಿ ಕನಿಷ್ಟ 20 ಕ್ಷೇತ್ರಗಳಲ್ಲಿ ಬಿಜೆಪಿಯ ಕಮಲ ಅರಳಿಸುವಂತೆ ಕೇಂದ್ರ ಗೃಹಸಚಿವ ಅಮಿತ್ ಷಾ ರಾಜ್ಯ ಘಟಕದ ನಾಯಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಗುಜರಾತ್ ಚುನಾವಣೆಯಲ್ಲಿ ಸ್ಥಳೀಯ ಮಟ್ಟದ ಚುನಾವಣಾ ತಂತ್ರಗಾರಿಕೆ ಭಾರೀ ಯಶಸ್ಸು ತಂದುಕೊಟ್ಟಿದ್ದು ಅದನ್ನು ಅಳವಡಿಸಿಕೊಳ್ಳಬೇಕು. ಪ್ರತಿ ವಾಡ್ರ್ನಲ್ಲಿ ಸಚಿವರ ನೇತೃತ್ವದಲ್ಲಿ ಸಭೆ ನಡೆಸಬೇಕು. 1+1 ಕ್ಷೇತ್ರದ ಜವಾಬ್ದಾರಿ ಹೊತ್ತುಕೊಂಡು ಪಕ್ಷವನ್ನು ಗೆಲ್ಲಿಸಬೇಕು. ಬೂತ್ಗಳಿಗೆ ಸಚಿವರು, ಶಾಸಕರು ಭೇಟಿ ನೀಡಬೇಕು. […]
ವಶಿಷ್ಠ ಸೌಹಾರ್ದ ಸಹಕಾರ ಸಂಘದ ಠೇವಣಿದಾರರಿಗೆ 26.97 ಕೋಟಿ ರೂ. ಠೇವಣಿ ಹಣ ಮರುಪಾವತಿ

ಸುವರ್ಣ ವಿಧಾನಸೌಧ ಬೆಳಗಾವಿ, ಡಿ.20 : ಬೆಂಗಳೂರು ನಗರದ ಶ್ರೀ ವಶಿಷ್ಠ ಸೌಹಾರ್ದ ಸಹಕಾರ ಸಂಘದ ಅವ್ಯವಹಾರದ ಕುರಿತು ಎಲ್ಲಾ ರೀತಿಯ ಕ್ರಮಕೈಗೊಳ್ಳಲಾಗುತ್ತಿದೆ. ವಿಶೇಷಾಧಿಕಾರಿಯ ಅವಧಿಯಲ್ಲಿ ಸಾಲ ವಸೂಲಾತಿಗೆ ಕ್ರಮವಹಿಸಿ 729 ಠೇವಣಿ ಖಾತೆಗಳನ್ನು ಮುಕ್ತಾಯಗೊಳಿಸಿ 26.97 ಕೋಟಿ ರೂ. ಠೇವಣಿ ಹಣವನ್ನು ಮರುಪಾವತಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ವಿಧಾನಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ವಿಧಾನಪರಿಷತ್ ನಲ್ಲಿ ಉತ್ತರಿಸಿದ ಸಚಿವರು, ಬೆಂಗಳೂರು ನಗರದ ಶ್ರೀ ವಶಿಷ್ಠ ಸೌಹಾರ್ದ ಸಹಕಾರ […]
BIG BREAKING : ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು,ಡಿ.19- ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಮೊದಲ ಹಂತವಾಗಿ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಇಂದು ಘೋಷಣೆ ಮಾಡಿದರು. ಪಂಚರತ್ನ ಯಾತ್ರೆ ಕೈಗೊಂಡಿದ್ದ ಕುಮಾರಸ್ವಾಮಿ ಅವರು ಅಭ್ಯರ್ಥಿಗಳ ಹೆಸರನ್ನು ಘೋಷಿಸುವುದಾಗಿ ತಿಳಿಸಿದ್ದರು. ಅದರಂತೆ ಇಂದು 93ಕ್ಷೇತ್ರಗಳಿಗೆ ಈ ಕೆಳಕಂಡಂತೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ. ಸಾವರ್ಕರ್ ಫೋಟೋಗೆ ನಮ್ಮ ಆಕ್ಷೇಪವಿಲ್ಲ : ಸಿದ್ದರಾಮಯ್ಯ ಚುನಾವಣೆ ಇನ್ನು ಆರು ತಿಂಗಳು ಇರುವಾಗಲೇ ಅಭ್ಯರ್ಥಿಗಳ ಹೆಸರನ್ನು […]