ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರನ ಎನ್‌ಕೌಂಟರ್‌

ಶ್ರೀನಗರ, ನ.11- ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‍ನಲ್ಲಿ ಬಯೋತ್ಪಾದಕ ಹತನಾಗಿದ್ದಾನೆ. ಉಗ್ರರನ್ನು ಕಮ್ರಾನ್ ಭಾಯ್ ಅಲಿಯಾಸ್ ಹನೀಸ್ ಎಂದು ಗುರುತಿಸಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. ಮುಂಜಾನೆ ಶೋಪಿಯಾನ್ ಜಿಲ್ಲಾಯ ಕಪ್ರೆನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುವಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ನಂತರ ನಡೆದ ಎನ್‍ಕೌಂಟರ್‍ನಲ್ಲಿ ಬಯೋತ್ಪಾದಕ ಹತನಾಗಿದ್ದಾನೆ ಎಮದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಂಬೈ-ಗೋವಾ ಹೆದ್ದಾರಿಯ ಸೇತುವೆ ಕೆಳಗೆ ಸ್ಪೋಟಕ ಪತ್ತೆ ಜೆ.ಎಂ ಭಯೋತ್ಪಾದಕ […]