ತಾಂತ್ರಿಕ ದೋಷದಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ, ಶ್ರೀರಾಮುಲು ಹೇಳಿದ್ದೇನು ಗೊತ್ತೇ..?
ಬೆಂಗಳೂರು,ಸೆ.25- ರಾಜ್ಯದಲ್ಲಿ ಆ್ಯಂಬುಲೆನ್ಸ್ ಸೇವೆ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದೆ. ಆದಷ್ಟು ಶೀಘ್ರ ಇದನ್ನು ಸರಿಪಡಿಸಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆಯಿಂದ ಜಿವಿಕೆ ಸಂಸ್ಥೆಯಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಕಾರಣ ಆ್ಯಂಬುಲೆನ್ಸ್ಗೆ ಬರುವ ದೂರವಾಣಿ ಕರೆಗಳನ್ನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಈಗಾಗಲೇ ನಾನು ಸಂಬಂಧಪಟ್ಟವರೊಂದಿಗೆ ಮಾತುಕತೆ ನಡೆಸಿ ತಕ್ಷಣ ಸಮಸ್ಯೆ ಪರಿಹರಿಸುವಂತೆ ಸೂಚಿಸಿರುವುದಾಗಿ ತಿಳಿಸಿದರು. ಇದನ್ನೂ ಓದಿ : ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು ಮದರ್ಬೋರ್ಡ್ […]
“108 ಆಂಬ್ಯುಲೆನ್ಸ್ ಸೇವೆಗೆ ಹೈಟೆಕ್ ಟಚ್ ನೀಡಲು ಅನುಮೋದನೆ”
ಬೆಂಗಳೂರು, ಫೆ. 19 : ರಾಜ್ಯದಲ್ಲಿ ತುರ್ತು ಆರೋಗ್ಯ ಸೇವೆಗೆ ಹೊಸ ರೂಪ ನೀಡಲು ಹಾಗೂ ಜನಸಾಮಾನ್ಯರ ಜೀವ ರಕ್ಷಣೆಗಾಗಿ ಆರೋಗ್ಯ ಕವಚ – 108 ರ ಸೇವೆಯನ್ನು ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಮೇಲ್ದರ್ಜೆಗೇರಿಸುವ ಮಹತ್ವದ ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಆರೊಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ 108-ಆರೋಗ್ಯ ಕವಚವು ತುರ್ತು ಆರೋಗ್ಯ ಸೇವೆಯನ್ನು ನೀಡುತ್ತಿದೆ. ಆಧುನಿಕ ಕಾಲದ ಆರೋಗ್ಯ ಸೇವೆಯ ಬೇಡಿಕೆಗಳಿಗೆ ಅನುಗುಣವಾಗಿ ಆಂಬ್ಯುಲೆನ್ಸ್ ಸೇವೆಯನ್ನು […]