ಕುಲ ಕುಲವೆಂದು ಹೊಡೆದಾಡದಿರಿ : ಮೋದಿ ಭಾಷಣದ ಹೈಲೈಟ್ಸ್

ಬೆಂಗಳೂರು,ನ.11-ಡಬಲ್ ಇಂಜಿನ್ ಸರ್ಕಾರದಿಂದ ನವಭಾರತ ನಿರ್ಮಾಣ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರಮೋದಿ ಪ್ರತಿಪಾದಿಸಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಅವರು ಹಲವು ಅಭಿವೃದ್ಧಿ ಕಾಮಗಾರಿಗಳಲ್ಲಿ ಭಾಗವಹಿಸಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡರ ಪ್ರಗತಿ ಪ್ರತಿಮೆ ಅನಾವರಣದ ಮೂಲಕ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ,ಇಂದು ರಾಜ್ಯ ಮತು ರಾಷ್ಟ್ರಕ್ಕೆ ಉತ್ತಮ ಸಂದೇಶ ನೀಡಿದ ಕನಕದಾಸರು, ಒನಕೆ ಓಬವ್ವ ಅವರ ಜನ್ಮದಿನವಾದ ಇಂದು ರಾಜ್ಯಕ್ಕೆ ಭೇಟಿ ನೀಡಿರುವುದು ಹೆಚ್ಚು ಸಂತಸ ನೀಡಿದೆ ಎಂದರು. ಕನಕದಾಸರು […]
ನಾಡಪ್ರಭು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆಗೆ ಭರದ ಸಿದ್ಧತೆ

ಬೆಂಗಳೂರು,ನ.8- ಇದೇ 11ರಂದು ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣವಾಗಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆ ಅನಾವರಣಗೊಳ್ಳಲಿದೆ. ಕೆಂಪೇಗೌಡ ಅವರ ಇತಿಹಾಸ, ಸಾಧನೆ ಮತ್ತು ಪರಂಪರೆಯನ್ನು ಸಾರುವ ಆಕರ್ಷಕ ಕೆಂಪೇಗೌಡ ಥೀಮ್ ಪಾರ್ಕ್ ಕೂಡಾ ಅಂದೇ ಲೋಕಾರ್ಪಣೆಗೊಳ್ಳುತ್ತಿದೆ. ಥೀಮ್ ಪಾರ್ಕ್ ಸ್ಥಾಪನೆಗೆ ಸರಕಾರವು 30 ಕೋಟಿ ವಿನಿಯೋಗಿಸುತ್ತಿದೆ. 23 ಎಕರೆಯಲ್ಲಿ ಹೆರಿಟೇಜ್ ಪಾರ್ಕ್ ನಿರ್ಮಾಣವಾಗಿದೆ. 64 ಕೋಟಿ ರೂ. ವೆಚ್ಚದಲ್ಲಿ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಕಂಚಿನ ಪ್ರತಿಮೆಯ ಭಾಗವಾದ ಖಡ್ಗ 4 […]