ಮಧ್ಯರಾತ್ರಿ ಧಗಧಗಿಸಿದ ಮನೆ, ಒಂದೇ ಕುಟುಂಬದ 6 ಮಂದಿ ಸಜೀವ ದಹನ

ಹೈದರಾಬಾದ್,ಡಿ.17- ಮಧ್ಯರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಗಾಢನಿದ್ರೆಯಲ್ಲಿದ್ದ ಕುಟುಂಬವೊಂದರ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸದಸ್ಯರು ಸಜೀವ ದಹನವಾಗಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ನಡೆದಿದೆ. ಗ್ರಾಮ ಕಂದಾಯ ಸಹಾಯಕ ಮಸುಶಿವಯ್ಯ (50) ಅವರ ಪತ್ನಿ ಪದ್ಮ (45), ಪದ್ಮ ಅವರ ಅಕ್ಕನ ಮಗಳು ಮೌನಿಕಾ (23) ಆಕೆಯ ಇಬ್ಬರು ಹೆಣ್ಣು ಮಕ್ಕಳಾದ ಹಿಮಬಿಂಧು, ಸ್ವೀಟಿ, ಸಂಬಂಧಿಕರಾದ ಶಾಂತಯ್ಯ ಸಜೀವಂತ ದಹನವಾಗಿದ್ದಾರೆ. ರಾಮಕೃಷ್ಣಪುರ ಪೊಲೀಸ್ ಠಾಣೆ ವ್ಯಾಪ್ತಿಯ ವೆಂಕಟಾಪುರ ಗ್ರಾಮದಲ್ಲಿ ನಿನ್ನೆ ರಾತ್ರಿ 12 ಗಂಟೆ […]