ಕಾರು – ಲಾರಿ ಡಿಕ್ಕಿ, 3 ವಿದ್ಯಾರ್ಥಿಗಳ ಸಾವು

ಶಿವಮೊಗ್ಗ, ಡಿ.11- ಕಾರು- ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕು ಕಲ್ಲಾಪುರ ಗ್ರಾಮದ ಬಳಿ ಇಂದು ಬೆಳಗಿನ ಜಾವ ನಡೆದಿದೆ. ಕಾರ್ತಿಕ್(21), ವಿವೇಕ್(22) ಹಾಗೂ ಮೋಹನ್(21) ಸ್ಥಳದಲ್ಲಿಯೇ ಮೃತಪಟ್ಟ ದುರ್ದೈವಿಗಳು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರುದ್ರೇಶ್ ಎಂಬುವವರನ್ನು ಇಲ್ಲಿನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಪಟ್ಟವರು ದಾವಣಗೆರೆ ಕಾಲೇಜೊಂದರ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಕಾಂಗ್ರೆಸ್‍ಗೆ ಕಂಟಕವಾದ AAP ಮತ್ತು AIMIM ಶಿವಮೊಗ್ಗದಿಂದ ಸವಳಂಗ ಮೂಲಕ ದಾವಣಗೆರೆ […]