ರಾಜಸ್ಥಾನದ ಉದಯಪುರದಲ್ಲಿ G-20 ಶೃಂಗದ ಪ್ರತಿನಿಧಿಗಳ ಸಭೆ

ಉದಯಪುರ,ಡಿ.4- ಜಿ-20 ಶೃಂಗದ ಸದಸ್ಯತ್ವ ಹೊಂದಿರುವ ದೇಶದ ಪ್ರತಿನಿಧಿಗಳ ಸಭೆ ರಾಜಸ್ಥಾನದ ಉದಯಪುರದಲ್ಲಿಂದು ನಡೆದಿದೆ. ಭಾರತ ಜಿ-20 ಶೃಂಗದ ಅಧ್ಯಕ್ಷತೆ ವಹಿಸಿಕೊಂಡ ಬಳಿಕ ನಡೆಯುತ್ತಿರುವ ಅಂತಾರಾಷ್ಟ್ರೀಯ ಮಟ್ಟದ ಸಭೆ ಇದಾಗಿದ್ದು, ಪ್ರಧಾನಿ ನರೇಂದ್ರಮೋದಿ ಶುಭ ಹಾರೈಸಿದ್ದಾರೆ. ಕೆರೆಗಳ ನಗರ ಉದಯಪುರ, ವಿದೇಶಿ ಅತಿಥಿಗಳನ್ನು ಸತ್ಕರಿಸಲು ಸಂಭ್ರಮಿಸುತ್ತದೆ. ಜಿ-20 ಶೃಂಗದ ರಾಷ್ಟ್ರಗಳ ಕಾರ್ಯಾಂಗದ ಪ್ರತಿನಿಧಿಗಳು ರಾಜಸ್ಥಾನದ ಸೌಂದರ್ಯವನ್ನು ಸವಿಯಲಿದ್ದಾರೆ ಎಂದು ಹೇಳಿದ್ದಾರೆ. ಇಂದಿನಿಂದ ನಾಲ್ಕು ದಿನಗಳ ಕಾಲ ನಡೆಯುವ ಸಮಾವೇಶ ಸಂಜೆ 5 ಗಂಟೆಗೆ ಆರಂಭವಾಗಲಿದೆ. ಸಭೆಯಲ್ಲಿ ಸದಸ್ಯ […]