ದೇಶದ ಸಾಮಾನ್ಯ ಜನರ ಸೇವೆಯೇ ನನ್ನ ಪ್ರಥಮ ಆಧ್ಯತೆ : CJI ಚಂದ್ರಚೂಡ್

ಬೆಂಗಳೂರು, ನ.9- ದೇಶದ ಸಾಮಾನ್ಯ ಜನರ ಸೇವೆಯೇ ನನ್ನ ಪ್ರಥಮ ಆಧ್ಯತೆ ಎಂದು ಸುಪ್ರೀಂಕೋರ್ಟ್‍ನ ನೂತನ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದ್ದಾರೆ. ರಾಷ್ಟ್ರಪತಿ ಭವನದಲ್ಲಿಂದು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಹಾತ್ಮಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ನ್ಯಾಯಾಂಗದ ಮೇಲಿನ ಜನರ ನಂಬಿಕೆಯನ್ನು ಹೆಚ್ಚಿಸಲು ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜನರಿಗೆ ಸೇವೆ ಸಲ್ಲಿಸುವುದು ನನ್ನ ಮೊದಲ ಆದ್ಯತೆ. ಮುಂದಿನ ದಿನಗಳಲ್ಲಿ ನೀವೆ ನೋಡಿ ಎಂದರು. ಸಚಿವ ಸಂಪುಟ ಸೇರಲು ಶಾಸಕರು ಹಿಂದೇಟು ದೇಶದ ಎಲ್ಲ […]

ಸುಪ್ರೀಂಕೋರ್ಟ್‍ನ 50ನೇ ಸಿಜೆ ಆಗಿ ಚಂದ್ರಚೂಡ್ ಪ್ರಮಾಣ ವಚನ

ನವದೆಹಲಿ,ನ.9- ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಸುಪ್ರೀಂಕೋರ್ಟ್‍ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಮುಖ್ಯ ನ್ಯಾಯಮೂರ್ತಿಯವರಿಗೆ ಇಂದು ಪ್ರಮಾಣವಚನ ಬೋಧಿಸಿದರು. ಹಾಲಿ ನ್ಯಾಯಮೂರ್ತಿ ಉಮೇಶ್ ಉದಯ್ ಲಲಿತ್ ಅವರು 74 ದಿನಗಳ ಸೇವೆಗಳ ಬಳಿಕ ನಿನ್ನೆ ನಿವೃತ್ತರಾದರು.ವಾಲ್ಮೀಕಿ ಜಯಂತಿ ಪ್ರಯುಕ್ತ ನಿನ್ನೆ ರಜಾದಿನವಾಗಿದ್ದರಿಂದ ಡಿ.ವೈ.ಚಂದ್ರಚೂಡ್ ಇಂದು ಪ್ರಮಾಣವಚನ ಸ್ವೀಕರಿಸಿದರು. ಇವರ ಅಧಿಕಾರ ಅವಧಿ 2024ರ ನವೆಂಬರ್ 10ರವರೆಗೂ ಮುಂದುವರೆಯಲಿದೆ. ಸತೀಶ್ ಜಾರಕಿಹೊಳಿ ತಕ್ಷಣ ಕ್ಷಮೆ ಕೇಳಬೇಕು : ಬಿಎಸ್‌ವೈ […]