ಅತಿವೃಷ್ಠಿ ಪರಿಹಾರಕ್ಕೆ 600 ಕೋಟಿ ಬಿಡುಗಡೆ : ಸಿಎಂ

ಬೆಂಗಳೂರು,ಸೆ.13- ರಾಜ್ಯದಲ್ಲಿ ಸುರಿದ ಮಳೆಯಿಂದ ಮೂಲಭೂತ ಸೌಕರ್ಯಗಳಿಗೆ ಹಾನಿಯಾಗಿದ್ದು ತತ್‍ಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಲು 600 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಮಹದೇವ.ಕೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ನಿರೀಕ್ಷೆಗೂ ಮೀರಿದ ಹಾನಿಯಾಗಿದೆ. ಲೋಕೋಪಯೋಗಿ ಇಲಾಖೆಯಿಂದ 300 ಕೋಟಿ, ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯಿಂದ 300 ಕೋಟಿ ಸೇರಿ ಒಟ್ಟು 600 ಕೋಟಿ ರೂ.ಗಳನ್ನು ತತ್‍ಕ್ಷಣವೇ ಪರಿಹಾರ […]