ಎಎಪಿ ತೊರೆದು ಬಿಜೆಪಿ ಸೇರಿದ ದೆಹಲಿ ಕೌನ್ಸಿಲರ್

ನವದೆಹಲಿ,ಫೆ.24-ದೆಹಲಿ ಮೇಯರ್, ಉಪಮೇಯರ್ ಸ್ಥಾನ ಎಎಪಿಗೆ ಲಭಿಸಿದ ಬೆನ್ನಲ್ಲೆ ಆ ಪಕ್ಷದ ಕೌನ್ಸಿಲರ್ ಪವನ್ ಶೆಹ್ರಾವತ್ ಅವರು ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ. ಎಎಪಿ ಪಕ್ಷದಲ್ಲಿರುವ ಭ್ರಷ್ಟಾಚಾರದಿಂದ ಅಲ್ಲಿ ಉಸಿರುಗಟ್ಟುವ ವಾತಾವರಣವಿರುವುದರಿಂದ ನಾನು ಆ ಪಕ್ಷ ತೊರೆದು ಬಿಜೆಪಿ ಸೇರುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಎಎಪಿ ತೊರೆದು ಬಿಜೆಪಿ ಸೇರಿದ ಸದಸ್ಯನನ್ನು ದೆಹಲಿ ಬಿಜೆಪಿ ಘಟಕದ ಕಚೇರಿಯಲ್ಲಿ ವೀರೇಂದ್ರ ಸಚ್ದೇವ್ ಮತ್ತು ಹರ್ಷ ಮಲೋತ್ರಾ ಅವರು ಬರಮಾಡಿಕೊಂಡರು. ಬೆಂಗಳೂರಿನ 28 ಕ್ಷೇತ್ರಗಳಲ್ಲಿ ಕನಿಷ್ಠ 20 […]
163 ಕೋಟಿ ಜಾಹೀರಾತು ಖರ್ಚು ಪಾವತಿಸಲು ಆಪ್ ಸರ್ಕಾರಕ್ಕೆ ನೋಟೀಸ್

ನವದೆಹಲಿ,ಜ.12- ರಾಜಕೀಯ ಜಾಹೀರಾತುಗಳಿಗೆ ಮಾಡಿದ 163.62 ಕೋಟಿ ರೂ.ಗಳನ್ನು ಹತ್ತು ದಿನಗಳ ಒಳಗೆ ಪಾವತಿಸಲೇಬೇಕು ಇಲ್ಲದಿದ್ದರೆ ನಿಮ್ಮ ಕಚೇರಿಯನ್ನು ಸೀಲ್ ಮಾಡುವುದಾಗಿ ದೆಹಲಿ ಸರ್ಕಾರಕ್ಕೆ ಮಾಹಿತಿ ಮತ್ತು ಪ್ರಚಾರ ನಿರ್ದೇಶನಾಲಯ ಎಚ್ಚರಿಕೆ ನೀಡಿದೆ. ಆಪ್ ಸರ್ಕಾರದ ವಿರುದ್ಧವೇ ಮಾಹಿತಿ ಮತ್ತು ಪ್ರಚಾರ ನಿರ್ದೇಶನಾಲಯ ಈ ಎಚ್ಚರಿಕೆಯ ನೋಟೀಸ್ ನೀಡಿರುವುದು ಇದೀಗ ರಾಜಕೀಯ ಹಗ್ಗ ಜಗ್ಗಾಟಕ್ಕೆ ವೇದಿಕೆ ಕಲ್ಪಿಸಿಕೊಟ್ಟಿದೆ. ಆಪ್ನವರು 2017ರ ಮಾರ್ಚ್ 31ರವರೆಗೆ ಜಾಹೀರಾತಿಗಾಗಿ 99.31 ಕೋಟಿ ಖರ್ಚು ಮಾಡಿದ್ದರು ಎನ್ನಲಾಗಿದೆ. ಆ ಹಣವನ್ನು ಪಾವತಿಸದಿರುವುದಕ್ಕೆ 64.31 […]