ಶಾಲಾ ಹಂತದಲ್ಲೇ ಆತ್ಮರಕ್ಷಣೆ ತರಬೇತಿ

ಬೆಂಗಳೂರು,ಫೆ.21- ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಸಂಬಂಧಪಟ್ಟಂತೆ ಸರ್ಕಾರ ಬಿಗಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಶಾಲಾ ಹಂತದಲ್ಲಿ ಆತ್ಮರಕ್ಷಣಾ ತರಬೇತಿ ನೀಡುತ್ತಿದೆ ಎಂದು ಮಕ್ಕಳ ಮತ್ತು ಮಹಿಳಾ ಅಭಿವೃದ್ದಿ ಸಚಿವ ಆಚಾರ್ ಹಾಲಪ್ಪ ತಿಳಿಸಿದ್ದಾರೆ. ವಿಧಾನಪರಿಷತ್‍ನಲ್ಲಿ ಸದಸ್ಯರಾದ ಸಲೀಂ ಅಹಮ್ಮದ್ ಪರವಾಗಿ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಳೆದ ಮೂರು ವರ್ಷದಲ್ಲಿ ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳ ವಿವರ ನೀಡಿದರು. 2020ರಲ್ಲಿ 479 ಅತ್ಯಾಚಾರ, 4544 ಲೈಂಗಿಕ ದೌರ್ಜನ್ಯ, […]

ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಬದ್ಧ

ಬೆಂಗಳೂರು,ಸೆ.16- ಕೇಂದ್ರ ಸರ್ಕಾರ ಸಮ್ಮತ್ತಿಸಿದರೆ ರಾಜ್ಯದಲ್ಲಿರುವ ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಆಚಾರ್ ಹಾಲಪ್ಪ ವಿಧಾನಸಭೆಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ಅವಯಲ್ಲಿ ಶಾಸಕ ಹಾಲಪ್ಪ ಹರತಾಳ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಒಟ್ಟು 3341 ಮಿನಿ ಅಂಗನವಾಡಿ ಕೇಂದ್ರಗಳಿವೆ. ಇವುಗಳಲ್ಲಿ 1002 ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಾರ್ಗಸೂಚಿಗಳ ಪ್ರಕಾರ ಕೇಂದ್ರ ಸರ್ಕಾರವೇ ಇವುಗಳನ್ನು ಮೇಲ್ದರ್ಜೆ ಗೇರಿಸಬೇಕು. ಅವರು ಅನುಮತಿಸಿದರೆ […]