ಬಿಲ್ಲು-ಬಾಣದ ಚಿಹ್ನೆ ಚಿಂತೆ ಬಿಡಿ : ಉದ್ಧವ್‍ಗೆ ಪವಾರ್ ಸಲಹೆ

ಪೂನಾ,ಫೆ.18- ಶಿವಸೇನೆ ಪಕ್ಷದ ಬಿಲ್ಲು-ಬಾಣದ ಗುರುತು ಶಿಂಧೆ ಬಣದ ಪಾಲಾಗಿರುವುದು ನಿಮ್ಮ ಮೇಲೆ ಯಾವುದೆ ದೊಡ್ಡ ಪರಿಣಾಮ ಬೀರುವುದಿಲ್ಲ ಹೀಗಾಗಿ ಹೊಸ ಚಿಹ್ನೆಯೊಂದಿಗೆ ನಿಮ್ಮ ಪಕ್ಷನ್ನು ಮುನ್ನಡೆಸಿ ಎಂದು ಎನ್‍ಸಿಪಿ ಮುಖ್ಯಸ್ಥೆ ಶರದ್ ಪವಾರ್ ಅವರು ಉದ್ಧವ್ ಠಾಕ್ರೆ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ನಿಮ್ಮ ಪಕ್ಷಕ್ಕೆ ನೀಡಿರುವ ಹೊಸ ಚಿಹ್ನೆ ಆಧಾರದ ಮೇಲೆ ರಾಜ್ಯದ ಜನತೆ ನಿಮ್ಮ ಪರ ನಿಲ್ಲಲಿದ್ದಾರೆ ಅದರ ಬಗ್ಗೆ ಚಿಂತೆ ಮಾಡಬೇಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಅತಿ ಹೆಚ್ಚು ಸದಸ್ಯರ ಬೆಂಬಲ […]

7ನೇ ವೇತನ ಆಯೋಗಕ್ಕೆ ಸಲಹೆ ಸ್ವೀಕಾರ

ಬೆಂಗಳೂರು,ಫೆ.5- ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಣೆಗೆ ರಚಿಸಲಾಗಿರುವ ಏಳನೇ ರಾಜ್ಯ ವೇತನ ಆಯೋಗಕ್ಕೆ ವಿವಿಧ ಸಂಘ-ಸಂಸ್ಥೆಗಳು, ಇಲಾಖೆಗಳು ನೀಡಬಹುದಾದ ಸಲಹೆಯನ್ನು ಫೆ.10ರೊಳಗೆಸಲ್ಲಿಸಬಹುದು. ಆಯೋಗಕ್ಕೆ ವಹಿಸಲಾಗಿರುವ ಪರಿಶೀಲನಾ ಅಂಶಗಳಿಗೆ ಸಾರ್ವಜನಿಕರು, ಸೇವಾ ಸಂಘಗಳು, ಸರ್ಕಾರಿ ನೌಕರರು, ಸಂಘಸಂಸ್ಥೆಗಳು, ಇಲಾಖೆಗಳಿಂದ ಮಾಹಿತಿ, ಅನಿಸಿಕೆ ಹಾಗೂ ಮುಕ್ತ ಸಲಹೆ ಪಡೆಯುವ ಉದ್ದೇಶದಿಂದ ವಿವಿಧ ಪ್ರಶ್ನಾವಳಿಗಳನ್ನು ಜ.17ರಂದು ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ. ಈ ಪ್ರಶ್ನಾವಳಿಗಳು ಆಯೋಗದ ವೆಬ್‍ಸೈಟ್ 7spc.karnataka.gov.in ನಲ್ಲಿ ಲಭ್ಯವಿದ್ದು, ಪ್ರಶ್ನಾವಳಿಗಳಿಗೆ ಉತ್ತರ ಹಾಗೂ ಸಲಹೆಗಳನ್ನು ಫೆ.10ರೊಳಗೆ […]

ಪಠ್ಯದಲ್ಲಿ ಸಂಸ್ಕಾರ, ಸಂಸ್ಕೃತಿ ಅಳವಡಿಸುವಂತೆ ಮಠಾಧೀಶರ ಸಲಹೆ

ಬೆಂಗಳೂರು,ಜ.9- ಪ್ರಾಥಮಿಕ ಶಾಲಾ ಪಠ್ಯಗಳಲ್ಲಿ ಮಕ್ಕಳಿಗೆ ನೈತಿಕ ಮಾನವೀಯ ಮೌಲ್ಯಗಳು, ದೈವಭಕ್ತಿ, ದೇಶಭಕ್ತಿ ಹಾಗೂ ಸಂವಿಧಾನಕ್ಕೆ ಗೌರವ ಕೊಡುವ ಶಿಕ್ಷಣವನ್ನು ಅಳವಡಿಸಬೇಕೆಂದು ನಾಡಿನ ವಿವಿಧ ಮಠಾಧೀಶರು ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ. ಪಠ್ಯ ಪುಸ್ತಕದಲ್ಲಿ ಅಳವಡಿಸಬೇಕಾದ ಕುರಿತು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸಿರಿಗೇರಿ ಮಠದ ಶ್ರೀ ಶಿವಾಚಾರ್ಯ ಸ್ವಾಮೀಜಿ, ಆದಿಚುಂಚನಗಿರಿ ಪೀಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಆರ್ಟ್ ಆಫ್ ಲಿವಿಂಗ್ನ ರವಿಶಂಕರ್ ಗುರೂಜಿ, ವಿಧಾನಸಭೆ […]