ಕರಾವಳಿ ಭಾಗದಲ್ಲಿ ಹಂದಿಜ್ವರ ಹಾವಳಿ, ಎಚ್ಛೆತ್ತುಕೊಂಡ ಜಿಲ್ಲಾಡಳಿತ

ಮಂಗಳೂರು,ನ.5- ದಕ್ಷಿಣ ಕರಾವಳಿ ಭಾಗದಲ್ಲಿ ಹಂದಿಜ್ವರ ನಿಯಂತ್ರಣಕ್ಕೆ ಜಿಲ್ಲಾಡಳಿತ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಕೆಲಾರೈ ಸಮೀಪ ನೀರಂಮಾರ್ಗ ಗ್ರಾಮದ ಹಂದಿ ಸಾಗಾಣಿಕೆ ಕೇಂದ್ರದಲ್ಲಿ ಹಂದಿಜ್ವರ ಕಾಣಿಸಿಕೊಂಡಿದ್ದು ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ತುರ್ತು ಕ್ರಮಗಳನ್ನು ಕೈಗೊಂಡಿದೆ. ಜಿಲ್ಲಾಧಿಕಾರಿ ಎಂಆರ್ ರವಿಕುಮಾರ್ ಈ ಬಗ್ಗೆ ಹೇಳಿಕೆ ನೀಡಿದ್ದು, ಆತಂಕಪಡುವ ಅಗತ್ಯವಿಲ್ಲ. ಹಂದಿಜ್ವರ ಪ್ರಾಣಿಗಳಿಂದ ಮನುಷ್ಯರಿಗೆ ಹರಡುವುದಿಲ್ಲ. ಸರಿಯಾಗಿ ಬೇಯಿಸಿದ ಹಂದಿ ಮಾಂಸ ಸೇವನೆಯಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹೇಳಿದ್ದಾರೆ. ಹುಲಿ ಎಂದೂ ಹುಲ್ಲು ತಿನ್ನಲ್ಲ : ಸ್ವಪಕ್ಷೀಯರ ವಿರುದ್ಧವೇ ರೆಡ್ಡಿ ಕೆಂಡಾಮಂಡಲ […]