ಭಾರತಕ್ಕೆ ಅಗಮಿಸಿರುವ ಜಪಾನ್ ಪ್ರಧಾನಿ ಕಿಶಿಡಾ

ನವದೆಹಲಿ,ಮಾ.20- ಜಪಾನ್ ಪ್ರಧಾನ ಮಂತ್ರಿ ಫ್ಯೂಮಿಯೋ ಕಿಶಿಡಾ ಅವರು ಇಂದು ಭಾರತಕ್ಕೆ ಅಗಮಿಸಿದ್ದು, ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಪ್ರಮುಖರನ್ನು ಭೇಟಿಯಾಗಿ ಮಾತುಕತೆ ನಡೆಸಲಿರುವ ಕಿಶಿಡಾ ಅವರು ರಕ್ಷಣೆ, ಭದ್ರತೆ, ವ್ಯಾಪಾರ, ಹೂಡಿಕೆ ಹಾಗೂ ಉನ್ನತ ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದ ಹಲವಾರು ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆಯಿದೆ. ಇದರ ಜತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಪಿಎಂ ಕಿಶಿದಾ ಅವರು ಭಾರತದ ಜಿ 20 ಅಧ್ಯಕ್ಷ ಸ್ಥಾನ […]

ಸಾವರ್ಕರ್, ಟಿಪ್ಪು ಸಿದ್ದಾಂತದ ಮೇಲೆ ಚುನಾವಣೆ ನಡೆಯುವುದಿಲ್ಲ : ಬಿಎಸ್‌ವೈ

ಬೆಂಗಳೂರು,ಫೆ.27- ಬರಲಿರುವ ವಿಧಾನಸಭೆ ಚುನಾವಣೆ ಅಭಿವೃದ್ಧಿ ಆಧಾರದ ಮೇಲೆ ನಡೆಯುತ್ತಯೇ ಹೊರೆತು ವೀರ ಸಾವರ್ಕರ್ ಹಾಗೂ ಟಿಪ್ಪು ಸುಲ್ತಾನ್ ಸಿದ್ದಾಂತದ ಮೇಲೆ ನಡೆಯುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ. ಕೆಲ ದಿನಗಳ ಹಿಂದೆ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‍ಕುಮಾರ್ ಕಟೀಲುರವರು ಈ ಬಾರಿಯ ಚುನಾವಣೆ ವೀರ ಸಾವರ್ಕರ್ ಹಾಗೂ ಟಿಪ್ಪು ಸಿದ್ದಾಂತದ ಮೇಲೆ ನಡೆಯಲಿದೆ ಎಂದು ಹೇಳಿದ್ದರು. ಆದರೆ, ಇದಕ್ಕೆ ವ್ಯತಿರಿಕ್ತವಾದ ಹೇಳಿಕೆ ನೀಡಿರುವ ಯಡಿಯೂರಪ್ಪ, ಟಿಪ್ಪು ವರ್ಸಸ್ ಸಾವರ್ಕರ್ ಎಂಬುದನ್ನು ನಾನು ಒಪ್ಪುವುದಿಲ್ಲ, ಇದು […]