ಮುಕ್ತಿ ಪಡೆಯುವುದೇ ಮಾನವ ಜೀವನದ ಉದ್ದೇಶ : ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಅಹಮದಾಬಾದ್(ಗುಜರಾತ್), ಜ.1- ಮಾನವ ಜೀವನದ ಮುಖ್ಯ ಉದ್ದೇಶ ಮುಕ್ತಿಯನ್ನು ಪಡೆಯುವುದು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು. ಗುಜರಾತ್ನ ಅಹಮದಾಬಾದ್ಗೆ ಭೇಟಿ ನೀಡಿ ಶಿಕ್ಷಣ ದಿನ- ಮೌಲ್ಯಾಧಾರಿತ ಶಿಕ್ಷಣವನ್ನು ಆಚರಿಸುವ ಪ್ರಮುಖ್ ಸ್ವಾಮಿ ಮಹಾರಾಜರ ಶತಮಾನೋತ್ಸವ ಉತ್ಸವದಲ್ಲಿ ಪಾಲ್ಗೊಂಡು ಅವರು ಆರ್ಶೀವಚನ ನೀಡಿದರು. ಪ್ರತಿಯೊಂದು ಜೀವಿಗೂ ಜ್ಞಾನಬೇಕು ಎಂದು ನಮ್ಮ ಧರ್ಮಗ್ರಂಥಗಳು ಬೋಧಿಸುತ್ತಿರುವಾಗ, ನಮ್ಮನ್ನು ಈ ಜಗತ್ತಿಗೆ ಬಂಧಿಸುವ ಶಿಕ್ಷಣವು ಜ್ಞಾನವಲ್ಲ; ಜ್ಞಾನವು ನಮ್ಮನ್ನು ಈ ಪ್ರಪಂಚದ ಬಂಧನದಿಂದ […]
ಪ್ರಧಾನಿ ಮೋದಿ ತಾಯಿ ಹೀರಾ ಬೇನ್ ಆರೋಗ್ಯದಲ್ಲಿ ಏರುಪೇರು

ಅಹಮದಾಬಾದ್,ಡಿ.28- ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೇನ್ ಅವರ ಆರೋಗ್ಯದಲ್ಲಿ ಏರುಪೇರು ಆಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಕನ್ನಡ ಸಾಹಿತ್ಯ ಲೋಕದ ಅಪ್ಪಟ ಕವಿಕೋಗಿಲೆ ರಸಋಷಿ ಕುವೆಂಪು ಪ್ರಧಾನಿ ನರೇಂದ್ರ ಮೋದಿ ಅವರು ತಾಯಿಯ ಆರೋಗ್ಯ ವಿಚಾರಿಸಲು ಅಹಮದಾಬಾದ್ಗೆ ಬರುವ ಸಾಧ್ಯತೆಗಳು ಇವೆ ಎಂದು ಮೂಲಗಳು ತಿಳಿಸಿವೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಆಸ್ಪತ್ರೆಗೆ ಭೇಟಿ ನೀಡಿ ಹೀರಾ […]
ಬಿಡ್ಡಿಂಗ್ಗೂ ಮುಂಚೆಯೇ ಸ್ಥಾನ ಭದ್ರಪಡಿಸಿಕೊಂಡ ಸ್ಟಾರ್ ಆಟಗಾರರು
ಬೆಂಗಳೂರು, ಫೆ. 12- ಉತ್ತಮ ಪ್ರದರ್ಶನ ತೋರುವ ಮೂಲಕ ತಾವು ಪ್ರತಿನಿಸಿದ ತಂಡಗಳಿಗೆ ಹಲವು ಗೆಲುವು ತಂದುಕೊಟ್ಟು ಹಾಗೂ ತಂಡವನ್ನು ಚಾಂಪಿಯನ್ ಆಗಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ಆಟಗಾರರು ಈ ಬಾರಿಯೂ ಫ್ರಾಂಚೈಸಿಗಳು ಉಳಿಸಿಕೊಂಡಿದ್ದು, ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಐಪಿಎಲ್ನ ಆರಂಭಿಕ ಋತುವಿನಿಂದಲೂ ಸ್ಥಾನ ಪಡೆದಿರುವ ವಿರಾಟ್ ಕೊಹ್ಲಿ ಈ ಬಾರಿಯೂ ಆ ತಂಡದಲ್ಲೇ ಉಳಿದುಕೊಂಡಿದ್ದಾರೆ. ಇನ್ನು ಇದೇ ಬಾರಿ ಹೊಸದಾಗಿ ಐಪಿಎಲ್ ಬಿಡ್ಡಿಂಗ್ನಲ್ಲಿ ಸ್ಥಾನ ಪಡೆದಿರುವ ಗುಜರಾತ್ ಟೈಟಾನ್ಸ್ ತಂಡವು ಬಿಡ್ಡಿಂಗ್ಗೂ ಮುನ್ನವೇ […]