ಎ.ಜೆ ಸದಾಶಿವ ಆಯೋಗ ವರದಿ ಜಾರಿಗೆ ದಲಿತ ಸಂಘಟನೆಗಳ ಆಗ್ರಹ

ಬೆಂಗಳೂರು, ಮಾ.2- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆಲವು ಶಕ್ತಿಗಳ ಪ್ರಭಾವಕ್ಕೆ ಮಣಿದು ಒಳ ಮೀಸಲಾತಿಯ ಕುರಿತ ಎ.ಜೆ ಸದಾಶಿವ ಆಯೋಗ ವರದಿ ಜಾರಿ ಮಾಡಲು ಮೀನಾ ಮೇಷ ಎಣಿಸುತ್ತಿದ್ದು, ಮುಂದಿನ ದಿನಗಳಲ್ಲಿ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ದಸಂಸ ಸಂಘಟನೆಗಳ ಒಕ್ಕೂಟ ಇಂದು ಎಚ್ಚರಿಸಿದವು. ರಾಜ್ಯ ಸರ್ಕಾರ ಈ ತಕ್ಷಣವೇ ಇದರ ಕುರಿತು ಗಮನ ಹರಿಸಬೇಕು ಎಂದು ಆರ್ ಪಿಐ ಹಾಗೂ ಡಿಎಸ್ಎಸ್ ರಾಜ್ಯಾಧ್ಯಕ್ಷ ಡಾ ಆರ್. ಮೋಹನ್ ರಾಜು, ಡಿಎಸ್ಎಸ್ […]