ಕಾರು-ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ, ಐವರ ಸಾವು

ಆಲಪ್ಪುಳ (ಕೇರಳ), ಜ. 23-ಕಾರು ಮತ್ತು ಟ್ರಕ್ ನಡುವೆ ಮುಂಜಾನೆ ಮುಖಾಮುಖಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಆಲಪ್ಪುಳ ಜಿಲ್ಲೆಯಲ್ಲಿ ನಡೆದಿದೆ. ಮುಂಜಾನೆ 1.30 ರ ಸುಮಾರಿಗೆ ಅಂಬಲಪುಳದ ಬಳಿ ಈ ದುರ್ಘಟನೆ ಸಂಭವಿಸಿದ್ದು ಐವರು ಪ್ರಯಾಣಿಸುತ್ತಿದ್ದ ಕಾರು ವೇಗವಾಗಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್‍ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟಿರುವ ಐವರೂ ತಿರುವನಂತಪುರಂನಲ್ಲಿರುವ ಇಸ್ರೋ ಕ್ಯಾಂಟೀನ್‍ನಲ್ಲಿ ಗುತ್ತಿಗೆ ನೌಕರರಾಗಿದ್ದು, ಮದುವೆಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.ಅಮಘಾತದಲ್ಲಿ ಕಾರು ನಜ್ಜುಗುಜ್ಜಾಗಿದ್ದು […]

12ನೇದಿನಕ್ಕೆ ಕಾಲಿಟ್ಟ ಭಾರತ ಐಕ್ಯತಾ ಯಾತ್ರೆ

ತಿರುವನಂತಪುರಂ,ಸೆ.19- ಭಾರತ್ ಜೋಡೊ ಯಾತ್ರೆಯ 12ನೇ ದಿನವಾದ ಇಂದು ರಾಹುಲ್ ಗಾಂಧಿ ಕೇರಳದ ಲಫ್ಪುಜಾ ಜಿಲ್ಲೆಯ ಹುನ್ನಾಪರ್‍ನಿಂದ ಪಾದಯಾತ್ರೆ ಆರಂಭಿಸಿದರು. ಹಾದಿ ಮಧ್ಯೆ ವಡಕ್ಕಾಲ್ ಬೀಚ್ ಬಳಿಯ ಮೀನುಗಾರರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ ಸಮಾಲೋಚನೆ ನಡೆಸಿದ್ದು, ಇಂಧನ ದರ ಏರಿಕೆ, ಸಾಮಾಜಿಕ ನೀತಿ ಕೊರತೆ, ಮೀನು ದಾಸ್ತಾನು ಶಿಥೀಲಿಕರಣ, ಶಿಕ್ಷಣದ ಸಮಸ್ಯೆ ಕುರಿತು ಮೀನುಗಾರರು ವಿವರಣೆ ನೀಡಿದರು. ವಯೋಮಾನ ಮೀರಿ ವೃದ್ಧರು, ಯುವಕರು ಪಾದಯಾತ್ರೆಗೆ ಬೆಂಬಲ ನೀಡುತ್ತಿದ್ದಾರೆ. ಈ ಹೆಜ್ಜೆಗಳು ನಿಲ್ಲುವುದಿಲ್ಲ. ಭಾರತವನ್ನು ಪುನರ್ ಜೋಡಣೆ […]