ರಷ್ಯಾ ಅಧ್ಯಕ್ಷ ಪುಟಿನ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

ಹೇಗ್,ಮಾ.18-ಉಕ್ರೇನಿಯನ್ ಮಕ್ಕಳನ್ನು ಕಾನೂನುಬಾಹಿರವಾಗಿ ಗಡಿಪಾರು ಮಾಡಿದ ಯುದ್ಧ ಅಪರಾಧದ ಆರೋಪದ ಮೇಲೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅಂತರರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಬಂಧನ ವಾರಂಟ್ ಪ್ರಕಟಿಸಿದೆ. ಇದೇ ಆರೋಪದ ಮೇಲೆ ಮಕ್ಕಳ ಹಕ್ಕುಗಳ ರಷ್ಯಾದ ಅಧ್ಯಕ್ಷೀಯ ಕಮಿಷನರ್ ಮರಿಯಾ ಲ್ವೊವಾ-ಬೆಲೋವಾ ವಿರುದ್ಧವೂ ವಾರೆಂಟ್ ಹೊರಡಿಸಿರುವುದಾಗಿ ಹೇಗ್ ಮೂಲದ ಕೋರ್ಟ್ ಹೇಳಿದೆ. ಕೋರ್ಟ್ ಆದೇಶವನ್ನು ಉಕ್ರೇನ್ ಸ್ವಾಗತಿಸಿದೆ. ಇದೊಂದು ಐತಿಹಾಸಿಕ ನಿರ್ಧಾರ ಎಂದು ಉಕ್ರೇನ್ ಅಧ್ಯಕ್ಷ ವ್ಲಾದಿಮಿರ್ ಝೆಲೆನ್ಸ್ಕಿ ಪ್ರಶಂಸಿದ್ದಾರೆ. ಚೀನಾದ ನಾಯಕ ಕ್ಸಿ ಜಿನ್‍ಪಿಂಗ್‍ನಿಂದ ಮಾಸ್ಕೋ […]

ಚುನಾವಣಾ ವೆಚ್ಚಕ್ಕಾಗಿ ಸರ್ಕಾರದಿಂದ ಗುತ್ತಿಗೆ ಡೀಲ್ : ಕಾಂಗ್ರೆಸ್ ಹೊಸ ಬಾಂಬ್

ಬೆಂಗಳೂರು,ಫೆ.15- ನಿರ್ಗಮಿತ ಸರ್ಕಾರ ಚುನಾವಣೆ ವೆಚ್ಚಕ್ಕಾಗಿ ಹಣ ಸಂಗ್ರಹಿಸಲು ಅಕ್ರಮವಾಗಿ ಗುತ್ತಿಗೆ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದ್ದು, 10 ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚಿನ ಹಣವನ್ನೂ ಲೂಟಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದ್ದು, ಮುಂದಿನ ದಿನಗಳಲ್ಲಿ ಇದನ್ನು ನಮ್ಮ ಸರ್ಕಾರ ತನಿಖೆಗೆ ಒಳಪಡಿಸಲಿದೆ ಎಂದು ಎಚ್ಚರಿಸಿದ್ದಾರೆ. ಸದಾಶಿವನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅವರೊಂದಿಗೆ ತುರ್ತು ಪತ್ರಿಕಾಗೋಷ್ಠಿ ನಡೆಸಿ ರಾಜ್ಯ […]

ಜೈಲಿನಿಂದಲೇ AAP ನಾಯಕರಿಗೆ ಬೆದರಿಕೆ ಹಾಕಿದ ಸುಕೇಶ್ ಚಂದ್ರಶೇಖರ್

ನವೆದೆಹಲಿ,ಡಿ.18- ಸತ್ಯಗಳು ಹೊರಬಂದು ಬಣ್ಣಗಳು ಕಳಚಿದರೆ ನೀವು ತಿರಸ್ಕರಿಸಲ್ಪಡುತ್ತೀರಿ. ನಾನು ಎಲ್ಲವನ್ನು ಮುಕ್ತವಾಗಿ ತೆರೆದಿಡುತ್ತೇನೆ ಎಂದು ಜೈಲು ಹಕ್ಕಿ ಸುಕೇಶ್ ಚಂದ್ರಶೇಖರ್ ಆಮ್ ಆದ್ಮಿ ಪಕ್ಷದ ನಾಯಕರಿಗೆ ಬೆದರಿಕೆ ಹಾಕಿದ್ದಾರೆ. ಹೊಸದಾಗಿ ನಾಲ್ಕು ಪುಟಗಳ ಪತ್ರ ಬರೆದಿರುವ ಅವರು ಅದನ್ನು ತಮ್ಮ ವಕೀಲರ ಮೂಲಕ ಬಹಿರಂಗಪಡಿಸಿದ್ದಾರೆ. ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಸಚಿವ ಸತ್ಯೇಂದ್ರ ಜೈನ್ ಅವರು ಬಿಜೆಪಿ ವಿರುದ್ಧ ಮಾತನಾಡುವಂತೆ ನನ್ನ ಮೇಲೆ ಒತ್ತಡ ಹೇರುತ್ತಿದ್ದರು. ಬೆಳಗಾವಿ ಅಧಿವೇಶನದಲ್ಲಿ ಪ್ರತಿಧ್ವನಿಸಲಿವೆ ರಾಜ್ಯದ ಜ್ವಲಂತ ಸಮಸ್ಯೆಗಳು […]

ಕಾಂಗ್ರೆಸ್‍ ಆರೋಪದಲ್ಲಿ ಎಳ್ಳಷ್ಟು ಸತ್ಯಾಂಶವಿಲ್ಲ: ಬಿಎಸ್‌ವೈ

ಶಿವಮೊಗ್ಗ,ನ.18- ಮತದಾರರ ಖಾಸಗಿ ಡೇಟಾವನ್ನು ಕಲೆ ಹಾಕಲಾಗಿದೆ ಎಂಬ ಪ್ರತಿಪಕ್ಷ ಕಾಂಗ್ರೆಸ್‍ನವರ ಆರೋಪದಲ್ಲಿ ಎಳ್ಳಷ್ಟು ಸತ್ಯಾಂಶವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸೋಲುವ ಹತಾಶೆಯಿಂದ ಇಂತಹ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಆಧಾರವಿಲ್ಲದೆ ಮಾತನಾಡುವವರ ಬಗ್ಗೆ ಚರ್ಚೆ ಮಾಡುವುದೇ ಅಪ್ರಸ್ತುತ ಎಂದು ಹೇಳಿದರು. ಸೋಲುವ ಭೀತಿಯಿಂದ ಕಾಂಗ್ರೆಸ್ ಜನರ ಗಮನವನ್ನು ಬೇರೆಡೆ ಸೆಳೆಯಲು ಸುಳ್ಳು ಹೇಳುತ್ತಿದ್ದಾರೆ. ದಾಖಲೆಗಳಿದ್ದರೆ ಅವರು ಸಂಬಂಧಪಟ್ಟವರಿಗೆ ದೂರು ನೀಡಲಿ. ತನಿಖೆ ನಡೆದ ನಂತರ ಸತ್ಯಾಂಶ ಗೊತ್ತಾಗುತ್ತದೆ. ಅಲ್ಲಿಯ […]