ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿದ್ದುಪಡಿ ಸೇರಿ ಹಲವು ವಿಧೇಯಕಗಳಿಗೆ ರಾಜ್ಯಪಾಲರ ಅನುಮೋದನೆ

ಬೆಂಗಳೂರು, ಅ.12- ವಿಧಾನಮಂಡಲದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿದ್ದುಪಡಿ ವಿಧೇಯಕ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ ಸೇರಿ ಮೂರು ವಿಧೇಯಕಗಳಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯನ್ನು ವಿಲೀನಗೊಳಿಸುವ ಸಂಬಂಧ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ತಿದ್ದುಪಡಿ) ವಿಧೇಯಕವನ್ನು ಅನುಷ್ಠಾನಗೊಳಿಸಲಾಗಿದೆ. ಹೊಸ ಶಿಕ್ಷಣ ನೀತಿಯನ್ವಯ ಎರಡು […]
ಶ್ರೀಲಂಕಾ ಸಂಸತ್ಗೆ ಪರಮಾಧಿಕಾರ ಕಾಯ್ದೆ ತಿದ್ದುಪಡಿಗೆ ವಿರೋಧ
ಕೊಲೊಂಬೋ, ಅ.4- ಆರ್ಥಿಕವಾಗಿ ಜರ್ಝರಿತವಾಗಿರುವ ಶ್ರೀಲಂಕದಲ್ಲಿ ಸಿಟ್ಟಿಗೆದ್ದ ಪ್ರತಿಭಟನಾಕಾರರ ಬೇಡಿಕೆಯಂತೆ ಸಂವಿಧಾನದ ಕಲಂ 22ಕ್ಕೆ ತಿದ್ದುಪಡಿ ತರುವ ಮಸೂದೆಯ ಮೇಲಿನ ಚರ್ಚೆ ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ. ಆಡಳಿತ ಪಕ್ಷ ಶ್ರೀಲಂಕಾ ಪೊಡುಜನ ಪೆರಮುನ (ಎಸ್ಎಲ್ಪಿಪಿ) ಸಂಸದರ ವಿರೋಧದಿಂದಾಗಿ ಮಹತ್ವದ ಮಸೂದೆ ಮತ್ತೆ ನೆನೆಗುದಿಗೆ ಬೀಳುವ ಸಾಧ್ಯತೆ ಇದೆ. ಕಲಂ 22 ದೇಶದ ಅಧ್ಯಕ್ಷರ ಬದಲಿಗೆ ದೇಶದ ಸಂಸತ್ಗೆ ಸಂಪೂರ್ಣ ಪರಮಾಧಿಕಾರ ನೀಡುವುದಾಗಿದೆ. ಅಕ್ಟೋಬರ್ 6 ಮತ್ತು 7ರಂದು ಈ ವಿಧೇಯಕದ ಮೇಲಿನ ಚರ್ಚೆಗೆ ಸಮಯ ನಿಗದಿಯಾಗಿತ್ತು. ಆದರೆ ಸಂಸತ್ನಲ್ಲಿ […]
ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ
ಬೆಂಗಳೂರು,ಸೆ.29- ವಿಧಾನಮಂಡಲದ ಅಧಿವೇಶನದಲ್ಲಿ ಅಂಗೀಕಾರಗೊಂಡಿದ್ದ ಎರಡು ಮಹತ್ವದ ವಿಧೇಯಕಗಳಿಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದು, ಠೇವಣಿದಾರರ ಹಿತರಕ್ಷಣೆ ಹಾಗೂ ಗೋಮಾಳದಂತಹ ಸರ್ಕಾರಿ ಭೂಮಿಗಳ ಸಾಗುವಳಿದಾರರಿಗೆ ನೆರವಾಗಲಿದೆ. ತಿದ್ದುಪಡಿ ವಿದೇಯಕಗಳನ್ನು ಆಧರಿಸಿ ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿದೆ. ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕದನ್ವಯ ಹಣಕಾಸು ಸಂಸ್ಥೆಗಳಲ್ಲಿ ಠೇವಣಿ ಇಡುವ ಠೇವಣಿದಾರರಿಗೆ ವಂಚಿಸುವ ಅಪರಾಧವನ್ನು ಜಾಮೀನು ರಹಿತ ಅಪರಾಧವೆಂದು ಪರಿಗಣಿಸಲು ಮತ್ತು ಇಂತಹ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಲು ವಿಧೇಯಕದಲ್ಲಿ ಅವಕಾಶ […]