ಸಿದ್ದರಾಮಯ್ಯ ರಾಜ್ಯದ ಜನತೆಯ ಕ್ಷಮೆಯಾಚಿಸಲಿ : ನಿರಾಣಿ

ಬೆಂಗಳೂರು,ಜ.4- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕುರಿತು ಅತ್ಯಂತ ಕೀಳುಮಟ್ಟದಲ್ಲಿ ಟೀಕೆ ಮಾಡಿರುವ ಮಾಜಿ ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರು ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನ ಸಾಂವಿ ಧಾನಿಕ ಹುದ್ದೆ. ಅದಕ್ಕೆ ಗೌರವ ಕೊಡುವುದು ಪ್ರತಿಯೊಬ್ಬರ ಕರ್ತವ್ಯ. ಅದರಲ್ಲೂ ಅತ್ಯಂತ ಹಿರಿಯ ರಾಜಕಾರಣಿಯಾಗಿರುವ ಸಿದ್ದರಾಮಯ್ಯ ಅವರಿಂದ ಇಂತಹ ಪದವನ್ನು ನಿರೀಕ್ಷೆ ಮಾಡಿರ ಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ವಿವಿಧ […]
ಶವದ ಮೇಲೆ ರಾಜಕೀಯ ಮಾಡುವ ಬಿಜೆಪಿ ಕ್ಷಮೆ ಕೇಳಲಿ : ಪ್ರಿಯಾಂಕ್ ಖರ್ಗೆ

ಬೆಂಗಳೂರು,ಅ.18- ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದ್ದ ಪರೇಶ್ ಮೆಹ್ತಾ ಸಾವಿನ ಪ್ರಕರಣದಲ್ಲಿ ಸುಳ್ಳು ಮಾಹಿತಿಗಳನ್ನು ನೀಡಿ, ಕೋಮು ಗಲಭೆಗೆ ಕಾರಣವಾದ ಬಿಜೆಪಿ ನಾಯಕರ ವಿರುದ್ಧ 15 ದಿನಗಳಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದೇ ಇದ್ದರೆ ಕಾಂಗ್ರೆಸ್ ಪಕ್ಷ ಸಿಬಿಐಗೆ ದೂರು ನೀಡಲಿದೆ ಎಂದು ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಎಚ್ಚರಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2017ರ ಡಿಸೆಂಬರ್ನಲ್ಲಿ 18 ವರ್ಷದ ಯುವಕ ಪರೇಶ್ ಮೆಹ್ತಾ ಸಾವು ಸಂಭವಿಸಿತ್ತು. ಡಿ. […]