ಈ ಬಾರಿ ವಿಭಿನ್ನ ತೀರ್ಪು ನೀಡಿ : ಗುಜರಾತ್ ಜನತೆಗೆ ಕೇಜ್ರಿವಾಲ್ ಮನವಿ

ಅಹಮದಾಬಾದ್,ಡಿ.5- ದೆಹಲಿ, ಪಂಜಾಬ್ ನಂತರ ಗುಜರಾತ್ನಲ್ಲಿ ಅಡಳಿತದ ಚುಕ್ಕಾಣಿ ಹಿಡಿಯುವ ಪ್ರಯತ್ನದಲ್ಲಿರುವ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಈ ಬಾರಿಯ ಚುನಾವಣೆಯಲ್ಲಿ ಗುಜರಾತ್ ಜನತೆ ಈ ಬಾರಿ ವಿಬಿನ್ನ ಪ್ರಯತ್ನಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಈ ಚುನಾವಣೆ ಗುಜರಾತ್ನ ಹೊಸ ಭರವಸೆ ಮತ್ತು ಆಕಾಂಕ್ಷೆಗಳಿಗಾಗಿ. ಇದು ದಶಕಗಳ ನಂತರ ಬಂದಿರುವ ಉತ್ತಮ ಅವಕಾಶ. ಭವಿಷ್ಯವನ್ನು ನೋಡುವಾಗ, ಗುಜರಾತ್ನ ಪ್ರಗತಿಗಾಗಿ ಮತ ಚಲಾಯಿಸಿ. ಈ ಬಾರಿ ವಿಭಿನ್ನವಾದ ಮತ್ತು […]