ಅನಿತಾಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಳ್ಳಲಿ : ಅಶ್ವಥ್ ನಾರಾಯಣ

ಬೆಂಗಳೂರು,ಫೆ.22- ಕಾರ್ಯಕ್ರಮಕ್ಕೆ ಕರೆಯದೆ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ ಎಂಬ ಶಾಸಕಿ ಅನಿತಾಕುಮಾರಸ್ವಾಮಿ ಅವರ ಆರೋಪಕ್ಕೆ ಸಚಿವ ಅಶ್ವಥ್ ನಾರಾಯಣ ತಿರುಗೇಟು ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಚಿವರು, ಹಾರೋಹಳ್ಳಿ ನೂತನ ತಾಲೂಕು ಕಚೇರಿ ಉದ್ಘಾಟನೆ ವೇಳೆ ಅನಿತಾ ಕುಮಾರಸ್ವಾಮಿ ಅವರಿಗೆ ಅಪಮಾನಿಸಲಾಗಿದೆ ಎಂಬರ್ಥದ ಮಾತನ್ನು ಕೇಳಿ ಆಶ್ಚರ್ಯವಾಯಿತು. ಕಾರ್ಯಕ್ರಮ ಶಿಷ್ಟಾಚಾರದ ಪ್ರಕಾರವೇ ಜರುಗಿದರೂ ನಿಗದಿತ ಸಮಯಕ್ಕೆ ಹಾಜರಾಗದೇ, ಈ ರೀತಿ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ ಎನ್ನುವುದನ್ನು ಅವರೇ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಟಾಂಗ್ […]

ಕುಮಾರಸ್ವಾಮಿ ಹೇಳಿಕೆಯಿಂದ ಬಿಜೆಪಿಗೆ ಆತಂಕವಿಲ್ಲ: ಅಶ್ವಥ್ ನಾರಾಯಣ

ಬೆಂಗಳೂರು,ಫೆ.7- ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆಯಿಂದ ನಮಗೆ ಮತ ವಿಭಜನೆಯಾಗುವುದಿಲ್ಲ. ಮೊದಲು ಜೆಡಿಎಸ್ ಪಕ್ಷ ಉಳಿಸಿಕೊಳ್ಳಲಿ ಎಂದು ಸಚಿವ ಅಶ್ವಥ್ ನಾರಾಯಣ ತಿರುಗೇಟು ನೀಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಜಾತಿ ಹೆಸರಿನಲ್ಲಿ ಹೇಳಿದ್ದಾರೆ. ನಮ್ಮದು ಜಾತಿ ಮೀರಿದ ಪಕ್ಷ. ಜಾತಿ ಹೆಸರಿನಲ್ಲಿ ಹೇಳಿಕೆ ಕೊಟ್ಟಿದ್ದು ಖಂಡನೀಯ. ಧರ್ಮಾತೀತವಾಗಿ ನಾವು ಕೆಲಸ ಮಾಡುತ್ತೇವೆ. ಕುಮಾರಸ್ವಾಮಿ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಅವರೇ ತಮ್ಮ […]

ಉನ್ನತ ಶಿಕ್ಷಣ ಪರಿಷತ್ತಿಗೆ 10 ಮಂದಿ ನಾಮನಿರ್ದೇಶನ

ಬೆಂಗಳೂರು,ಡಿ.2- ಮೈಂಡ್‍ಟ್ರೀ ಕಂಪನಿಯ ಸಿಇಒ ದೇವಶಿಶ್ ಚಟರ್ಜಿ ಮತ್ತು ಅಜೀಂ ಪ್ರೇಮ್‍ಜಿ, ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಅನುರಾಗ್ ಬೆಹಾರ್ ಸೇರಿದಂತೆ ಹತ್ತು ತಜ್ಞರನ್ನುಮುಂದಿನ ಐದು ವರ್ಷಗಳ ಅವಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ನಾಮನಿರ್ದೇಶನ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ. ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ವಿಶಾಖಪಟ್ಟಣ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ ವಿ ಕಟ್ಟೀಮನಿ, ಕುವೆಂಪು ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಜೋಗಿನ್ ಶಂಕರ್, ಅಕ್ಕಮಹಾದೇವಿ ವಿಶ್ವವಿದ್ಯಾಲಯದ ನಿವೃತ್ತ […]

ನಾಳೆಯಿಂದ ರಜತ ವರ್ಷದ ಬೆಂಗಳೂರು ತಂತ್ರಜ್ಞಾನ ಸಮಾವೇಶ

ಬೆಂಗಳೂರು, ನ.15-ಜಾಗತಿಕ ಪ್ರತಿಷ್ಠೆಯ ಬೆಂಗಳೂರು ತಂತ್ರಜ್ಞಾನ ಸಮಾವೇಶದ (ಬಿಟಿಎಸ್) ರಜತೋತ್ಸವ ವರ್ಷದ ಶೃಂಗಸಭೆಯು ನಾಳೆಯಿಂದ ಮೂರು ದಿನಗಳ ಕಾಲ ನಗರದ ಅರಮನೆ ಆವರಣದಲ್ಲಿ ನಡೆಯಲಿದೆ. ಈ ಸಮಾವೇಶವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ವರ್ಚುಯಲ್ ರೂಪದಲ್ಲಿ ಉದ್ಘಾಟಿಸಲಿದ್ದಾರೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ-ತಂತ್ರಜ್ಞಾನ ಸಚಿವ ಡಾ.ಸಿ.ಎನ್ . ಅಶ್ವತ್ಥನಾರಾಯಣ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆಯಿಂದ ನ. 18ರವರೆಗೆ ಶೃಂಗಸಭೆಯು ನಡೆಯಲಿದೆ. ಮುಂದಿನ ತಲೆಮಾರಿಗೆ ತಂತ್ರಜ್ಞಾನ ಘೋಷವಾಕ್ಯದಡಿ ಈ ಬಾರಿ ಭೌತಿಕವಾಗಿ ನಡೆಸಲಾಗುತ್ತಿದೆ ಎಂದರು. 20 ದೇಶಗಳ […]

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‍ಗಿಲ್ಲ: ಅಶ್ವತ್ಥ ನಾರಾಯಣ

ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕಾಂಗ್ರೆಸ್ ನಾಯಕರಿಗೆ ಯಾವ ನೈತಿಕತೆ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಪ್ರಶ್ನಿಸಿದರು.