6 ರಾಜ್ಯಗಳ 7 ಕ್ಷೇತ್ರಗಳ ಉಪಚುನಾವಣೆಗೆ ಇಂದು ಮತದಾನ

ನವದೆಹಲಿ,ನ.3- ದೇಶದ ಆರು ರಾಜ್ಯಗಳಲ್ಲಿ 7 ವಿಧಾನಸಭೆ ಸ್ಥಾನಗಳಿಗೆ ಇಂದು ಉಪಚುನಾವಣೆ ನಡೆದಿದೆ. ಪ್ರಮುಖವಾಗಿ ಮಹಾ ರಾಷ್ಟ್ರ,ದಲ್ಲಿ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಬಿಜೆಪಿ ಮೈತ್ರಿಸರ್ಕಾರಕ್ಕೆ ಮೊದಲ ಪರೀಕ್ಷೆಯಾಗಿದ್ದು, ಅಂಧೇರಿ ಪೂರ್ವ ವಿಧಾನ ಸಭೆಗೆ ಉಪಚುನಾವಣೆ ನಡೆಯು ತ್ತಿದೆ. ಶಿವಸೇನೆ ಶಾಸಕರಾಗಿದ್ದ ರಮೇಶ್ ಲಟ್ಕೆ ನಿಧನದ ಹಿನ್ನೆಲೆಯಲ್ಲಿ ಇಲ್ಲಿ ಉಪಚುನಾವಣೆ ನಡೆದಿದೆ. ಬಿಜೆಪಿ ಅಭ್ಯರ್ಥಿ ಕೊನೆ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದ ಕಾರಣ ಏಕನಾಥ್ ಶಿಂಧೆ ಬಣದ ಅಭ್ಯರ್ಥಿ ಗೆಲುವು ನಿಶ್ಚಿತ ಎನ್ನಲಾಗುತ್ತಿದೆ . ಆದರೆ ಶಿವಸೇನೆಯು […]