ಪತ್ರಕರ್ತನ ಹತ್ಯೆ ಖಂಡಿಸಿ ಪ್ರತಿಭಟನೆ

ರತ್ನಗಿರಿ,ಫೆ.10- ಪತ್ರಕರ್ತನ ಹತ್ಯೆ ಖಂಡಿಸಿ ಮಹಾರಾಷ್ಟ್ರದಲ್ಲಿ ಪತ್ರಕರ್ತರ ಸಂಘಗಳು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿವೆ. ಕಳೆದ 7 ರಂದು ಪತ್ರಕರ್ತ ಶಶಿಕಾಂತ್ ವಾರಿಶೆ ಎಂಬುವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆದರೆ, ಶಶಿಕಾಂತ್ ಅವರನ್ನು ಸಮಾಜದ್ರೋಹಿಗಳು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಪತ್ರಕರ್ತರ ಸಂಘಟನೆಗಳು ಪ್ರತಿಭಟನೆ ಹಾದಿ ಹಿಡಿದಿವೆ. ಟಿವಿಜೆಎ, ಮುಂಬೈ ಪ್ರೆಸ್ ಕ್ಲಬ್, ಮುಂಬೈ ಮರಾಠಿ ಪತ್ರಕರ್ತರ ಸಂಘ, ಬಿಎನ್ಪಿ (ಬಾಂಬೆ ನ್ಯೂಸ್ ಫೋಟೋಗ್ರಾಫರ್ ಅಸೋಸಿಯೇಷನ್) ಮತ್ತು ಮುಂಬೈ ಕ್ರೈಂ ರಿಪೋರ್ಟರ್ ಅಸೋಸಿಯೇಷನ್ ಮತ್ತಿತರ ಸಂಘಗಳು […]
ಬಿಬಿಎಂಪಿ ಮಾರ್ಗಸೂಚಿ ಪಾಲಿಸಲು ನಾವು ಸಿದ್ಧ : ಬಾರ್ ಮಾಲೀಕರು

ಬೆಂಗಳೂರು,ಡಿ.24- ಕೊರೊನಾ ತಡೆಗಟ್ಟಲು ಬಿಬಿಎಂಪಿ ಸೂಚಿಸುವ ಪಾಲನೆ ಮಾಡಲು ನಾವು ಸಿದ್ದರಿದ್ದೇವೆ ಎಂದು ಬಾರ್ ಮಾಲೀಕರು ಘೋಷಿಸಿದ್ದಾರೆ. ಕೊರೊನಾ ತಡೆಗಟ್ಟುವ ಕುರಿತಂತೆ ನಿನ್ನೆ ಪಾಲಿಕೆಯಿಂದ ಸಭೆ ನಡೆಸಿ ಕೆಲವು ಕಟ್ಟುನಿಟ್ಟಿನ ಸೂಚನೆ ಪಾಲಿಸುವಂತೆ ಸಲಹೆ ನೀಡಿದ್ದಾರೆ. ಅವರು ನೀಡಿರುವ ಸೂಚನೆ ಪಾಲಿಸಲು ನಾವು ಸಿದ್ಧರಿದ್ದೇವೆ ಎಂದು ಬಾರ್ ಮಾಲೀಕರ ಸಂಘದ ಅಧ್ಯಕ್ಷ ಶ್ರೀಕಾಂತ್ ನಾಯ್ಡು ತಿಳಿಸಿದ್ದಾರೆ. ಆದರೆ, ಈಗಾಗಲೇ ನಾವು ಹೊಸ ವರ್ಷ ಆಚರಣೆಗೆ ಸಿದ್ದ ಮಾಡಿಕೊಂಡಿದ್ದೇವೆ. ಇಂತಹ ಸಂದರ್ಭದಲ್ಲಿ ಕಠಿಣ ನಿಯಮಗಳನ್ನು ವಿಧಿಸುವುದು ಬೇಡ ಎಂದು […]
KUWJ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು,ನ.18- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ರಾಜ್ಯದ ಪತ್ರಕರ್ತರಿಂದ ವರದಿ/ಲೇಖನ/ಸುದ್ದಿ ಹಾಗೂ ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರ ತಿಳಿಸಿದ್ದಾರೆ.ಪ್ರಶಸ್ತಿ ವಿವರಗಳು: ಷರತ್ತುಗಳು :ಪ್ರಶಸ್ತಿಗೆ 2020 ಜನವರಿ 1 ರಿಂದ 2020 ಡಿಸೆಂಬರ್ 31 ರೊಳಗೆ ದಿನಪತ್ರಿಕೆ ಮತ್ತು ನಿಯತಕಾಲಿಕೆಗಳಲ್ಲಿ ಪ್ರಕಟವಾದ ಲೇಖನ/ವರದಿ/ವಿಶೇಷ ವರದಿ ಸುದ್ದಿ ಛಾಯಾ ಚಿತ್ರಗಳನ್ನು ಕಳುಹಿಸಬೇಕು. ನ.1ರಿಂದಲೇ ಪೂರ್ವಾನ್ವಯವಾಗುವಂತೆ ಮೀಸಲಾತಿ ಹೆಚ್ಚಳ ಜಾರಿ ವರದಿ/ಲೇಖನ ಯಾವ ಪ್ರಶಸ್ತಿಗೆ ಎಂಬುದನ್ನು […]