ಚುನಾವಣೆ ಅರಿವಿಗಾಗಿ ಬೆಂಗಳೂರು ಐಕಾನ್ಸ್ ನಿಯೋಜನೆ

ಬೆಂಗಳೂರು, ಮಾ.28- ರಾಜಧಾನಿ ಬೆಂಗಳೂರಿನಲ್ಲಿ ಚುನಾವಣಾ ಸ್ವೀಪ್ ಚಟುವಟಿಕೆಗಳ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಲು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್ ಅನುಪ್ ಶ್ರೀಧರ್ ಸೇರಿದಂತೆ ನಾಲ್ವರು ನಮ್ಮ ಬೆಂಗಳೂರು ಐಕಾನ್ಸ್ ಆಗಿ ನಿಯೋಜಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ನಗರದಲ್ಲಿಂದು ಪುರಭವನ ಸಭಾಂಗಣದಲ್ಲಿ ನಮ್ಮ ಬೆಂಗಳೂರು ಐಕಾನ್ಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಮತದಾನ ಮಾಡುವ ಸಲುವಾಗಿ ನಗರದ ಜನತೆಗೆ ಆಸಕ್ತಿ ತುಂಬಿಸುವ […]

ಮಾಸ್ಕ್ ಧರಿಸುವಂತೆ ಅರಿವು ಮೂಡಿಸಲು ಫೀಲ್ಡಿಗಿಳಿದ ಬಿಬಿಎಂಪಿ ಮಾರ್ಷಲ್‍ಗಳು

ಬೆಂಗಳೂರು,ಡಿ.23- ಕೊರೊನಾ ಆತಂಕ ಕಾಡುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಬಿಬಿಎಂಪಿ ಸಾರ್ವಜನಿಕರಿಗೆ ಮಾಸ್ಕ್ ಬಳಕೆ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದೆ. ಸಧ್ಯಕ್ಕೆ, ಒಳಾಂಗಣ ಸಮಾರಂಭಗಳಲ್ಲಿ ಮಾತ್ರ ಮಾಸ್ಕ್ ಬಳಕೆ ಮಾಡುವುದನ್ನು ಸರ್ಕಾರ ಕಡ್ಡಾಯ ಮಾಡಿರುವುದರಿಂದ ಬಿಬಿಎಂಪಿ ಹೊರ ಭಾಗದಲ್ಲೂ ಜನರು ಮಾಸ್ಕ್ ಧರಿಸುವ ಮೂಲಕ ಮಹಾಮಾರಿ ಹಾವಳಿಯಿಂದ ತಪ್ಪಿಸಿಕೊಳ್ಳಿ ಎಂಬ ಬಗ್ಗೆ ಜಾಗೃತಿ ಮೂಡಿಸಲು ತೀರ್ಮಾನಿಸಿದೆ. ಜನರಲ್ಲಿ ಮಾಸ್ಕ್ ಬಗ್ಗೆ ಅರಿವು ಮೂಡಿಸಲು ಬಿಬಿಎಂಪಿ ಮಾರ್ಷಲ್‍ಗಳನ್ನು ಬಳಕೆ ಮಾಡಿಕೊಳ್ಳುತ್ತಿದೆ. ಸಾರ್ವಜನಿಕ ಪ್ರದೇಶಗಳಲಿ ಓಡಾಡುವ ಜನರಿಗೆ ಕಡ್ಡಾಯವಾಗಿ ಮಾಸ್ಕ್ […]