ಬಿಜೆಪಿಗರನ್ನು ಕೆರಳಿಸಿದ ಮೋದಿ ವಿರುದ್ಧದ ರಾಂಧವಾ ಹೇಳಿಕೆ

ಜೈಪುರ,ಮಾ.14- ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಕಾಂಗ್ರಸ್ ಮುಖಂಡ ಸುಖ್ಜಿಂದರ್ ಸಿಂಗ್ ರಾಂಧವಾ ನೀಡಿರುವ ಹೇಳಕೆ ಬಿಜೆಪಿ ಪಕ್ಷವನ್ನು ಕೆರಳಿಸಿದೆ. ನಾನು ಎಲ್ಲಾ ನಾಯಕರನ್ನು ಒತ್ತಾಯಿಸುತ್ತಿದ್ದೇನೆ – ನಿಮ್ಮೊಳಗೆ ಜಗಳವಾಡುವುದನ್ನು ನಿಲ್ಲಿಸಿ ಮತ್ತು ಮೋದಿಯನ್ನು ಮುಗಿಸಲು ಯೋಚಿಸಿ ಮೋದಿಯನ್ನು ಮುಗಿಸಿದರೆ ಹಿಂದುಸ್ಥಾನ ಉಳಿಯಬಹುದು. ಮೋದಿ ಇದ್ದರೆ ಹಿಂದುಸ್ತಾನ ಮುಗಿದೇ ಹೋಯಿತು,” ಎಂದು ಸುಖ್ಜಿಂದರ್ ಸಿಂಗ್ ರಾಂಧವಾ ಹೇಳಿದ್ದರು. ರಾಹುಲ್ಗಾಂಧಿ ಅವರು ದೇಶದ ಮಾನವನ್ನು ವಿದೇಶದಲ್ಲಿ ತೆಗೆದ ಹಾಗೆ ಅವರದೆ ಪಕ್ಷದ ಮುಖಂಡ ಸುಖ್ಜಿಂದರ್ಸಿಂಗ್ ಮೋದಿ ವಿರುದ್ಧ […]
ತಳಮಟ್ಟದಲ್ಲಿ ಪಕ್ಷ ಪ್ರಬಲವಾಗಿದೆ, ಮತ್ತೆ ಅಧಿಕಾರಕ್ಕೇರುತ್ತೇವೆ : ಬೊಮ್ಮಾಯಿ

ಹುಬ್ಬಳ್ಳಿ,ಮಾ.10- ಬಿಜೆಪಿಗೆ ಬರಲಿರುವ ವಿಧಾನಸಭೆ ಚುನಾವಣೆ ಯಲ್ಲಿ ಸ್ಪಷ್ಟ ಜನಾದೇಶ ದೊರಕಲಿದ್ದು, ಕಾಂಗ್ರೆಸ್ಗೆ ಸಮೀಕ್ಷೆಯಲ್ಲಿ 65 ಸೀಟ್ಗಳು ಬರಬಹುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಮಾಡಿರುವ ಕೆಲಸಗಳು ಜನರಿಗೆ ತಲುಪಿದೆ. ಹೀಗಾಗಿ ಜನರು ನಮಗೆ ಆಶೀರ್ವಾದ ಮಾಡಲಿದ್ದಾರೆ. ಡಿ.ಕೆ.ಶಿವಕುಮಾರ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್ಗೆ ಹೆಚ್ಚೆಂದರೆ 65 ಕ್ಷೇತ್ರಗಳಲ್ಲಿ ಗೆಲುವು ದೊರೆಯಬಹುದು ಎಂದು ವ್ಯಂಗ್ಯವಾಡಿದರು. ಚುನವಾಣೆಗೆ ನಮ್ಮದು ಮೂರನೆ ಹಂತದ ಸಿದ್ದತೆ ನಡೆಯುತ್ತದೆ. […]
ಇ-ವೀಸಾ ಸ್ವೀಕರಿಸದ ಬ್ರಿಟನ್ ಪ್ರಜೆ ದುಬೈಗೆ ವಾಪಸ್

ಇಂದೋರ್ ಫೆ .22 – ಮಧ್ಯಪ್ರದೇಶದ ಇಂದೋರ್ನ ದೇವಿ ಅಹಲ್ಯಾಬಾಯಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬ್ರಿಟಿಷ್ ಪ್ರಜೆ ಎಲೆಕ್ಟ್ರಾನಿಕ್ ವೀಸಾ ಸ್ವೀಕರಿಸದ ಕಾರಣ ದುಬೈಗೆ ವಾಪಸ್ ಕಳುಹಿಸಲಾಗಿದೆ. ಕಳೆದ ಶುಕ್ರವಾರ ಇ-ವೀಸಾದೊಂದಿಗೆ ಏರ್ ಇಂಡಿಯಾ ವಿಮಾನದ ಮೂಲಕ ದುಬೈನಿಂದ ಇಂಧೋರ್ಗೆ ಬಂದಿದ್ದರು, ಆದರೆ ಸ್ಥಳೀಯ ವಿಮಾನ ನಿಲ್ದಾಣದಲ್ಲಿ ಅಂತಹ ವೀಸಾಗಳಿಗೆ ಯಾವುದೇ ಕ್ಲಿಯರೆನ್ಸ್ ಕಾರ್ಯವಿಧಾನವಿಲ್ಲದ ಕಾರಣ ಏರೋಡ್ರೋಮ್ನಿಂದ ಹೊರಗೆ ಹೋಗಲು ಅನುಮತಿಸಲಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಆರತಕ್ಷತೆಗೆ ಮುನ್ನವೇ ನವವಿವಾಹಿತ ದಂಪತಿ ಸಾವು ಎರಡು ದಿನದ […]
ಪಾಕ್ ಪ್ರಧಾನಿ ದೇಶ ಭ್ರಷ್ಟ ಪುತ್ರ ಮನೆಗೆ ವಾಪಸ್

ಇಸ್ಲಾಮಾಬಾದ್,ಡಿ.11-ಭ್ರಷ್ಟಾಚಾರದ ಆರೋಪಕ್ಕೆ ಗುರಿಯಾಗಿ ದೇಶ ಭ್ರಷ್ಟರಾಗಿದ್ದ ಸುಲೇಮಾನ್ ಶಹಬಾಜ್ ಇಂದು ಮನೆಗೆ ಮರಳಿದ್ದಾರೆ. ಪಾಕಿಸ್ತಾನದ ಪ್ರಧಾನಿ ಶಹಬಾಜ್ ಶರೀಫ್ ಅವರ ಪುತ್ರರಾಗಿರುವ ಸುಲೇಮಾನ್ ವಿರುದ್ದ 2008ರಿಂದ 2018ರ ಅವಧಿಯಲ್ಲಿ ಸುಮಾರು 16.3 ಶತಕೋಟಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ದಾಖಲಾಗಿತ್ತು. ಭ್ರಷ್ಟಾಚಾರ ನಿಗ್ರಹ ಕಾಯ್ದೆ, ಮನಿ ಲ್ಯಾಂಡ್ರಿಂಗ್ ವಿರೋಧಿ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್ಗಳಡಿ ರಾಷ್ಟ್ರೀಯ ಉತ್ತರದಾಯಿತ್ವ ಸಂಸ್ಥೆ(ಎನ್ಎಬಿ) ಪ್ರಕರಣ ದಾಖಲಿಸಿತ್ತು. ತನಿಖೆ ನಡೆದು 28 ಬೇನಾಮಿ ಖಾತೆಗಳಲ್ಲಿ 17 ಸಾವಿರ ಹಣ ವಹಿವಾಟು […]
ಕೊಹಿನೂರ್ ವಜ್ರ ಭಾರತಕ್ಕೆ ವಾಪಸ್ ತರಲು ಮಧ್ಯಸ್ಥಿಕೆ ವಹಿಸುವಂತೆ ರಾಷ್ಟಪತಿಗೆ ಒತ್ತಾಯ
ಭುವನೇಶ್ವರ, ಸೆ 13 -ಬ್ರಿಟನ್ ರಾಣಿ ಬಳಿಯಿದ್ದ ಕೊಹಿನೂರ್ ವಜ್ರವು ಶ್ರೀ ಜಗನ್ನಾಥ ದೇವರಿಗೆ ಸೇರಿದ್ದಾಗಿದ್ದು ಇದನ್ನು ಭಾರತಕ್ಕೆ ವಾಪಸ್ ತರಲು ರಾಷ್ಟಪತಿ ದ್ರೌಪದಿ ಮುರ್ಮು ಅವರ ಮಧ್ಯಸ್ಥಿಕೆ ವಹಿಸಬೇಕೆಂದು ಒಡಿಶಾದ ಸಾಮಾಜಿಕ-ಸಾಂಸ್ಕøತಿಕ ಸಂಘಟನೆ ಒತ್ತಾಯಿಸಿದೆ. ರಾಣಿ ಎಲಿಜಬೆತ್ 11 ರ ಮರಣದ ನಂತರ, ಆಕೆಯ ಮಗ ಪ್ರಿನ್ಸ್ ಚಾಲ್ಸರ್ ಬ್ರಿಟನ್ ರಾಜ ಸಿಂಹಾಸನ ಅಲಂಕರಿಸಿದ್ದು ಈಗ 105-ಕ್ಯಾರೆಟ್ ವಜ್ರ ಇರುವ ಕಿರೀಟ ಅವರ ಪತ್ನಿಯಾದ ರಾಣಿ ಕಾನ್ರ್ವಾಲ್ ಕ್ಯಾಮಿಲ್ಲಾ ಹೋಗುತ್ತದೆ. ಪಂಜಾಬ್ ಮಹಾರಾಜರಾಗಿದ್ದ ರಂಜಿತ್ ಸಿಂಗ್ […]