ಬಾದಾಮಿಯಿಂದಲೇ ಸ್ಪರ್ಧಿಸುವಂತೆ ಸಿದ್ದುಗೆ ಮುಗುಬಿದ್ದ ಕಾರ್ಯಕರ್ತರು

ಬೆಂಗಳೂರು, ಫೆ.14- ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾದಾಮಿಯಿಂದಲೇ ಮತ್ತೆ ಸ್ಪರ್ಧೆ ಮಾಡಬೇಕು ಎಂದು ಸಾವಿರಾರು ಮಂದಿ ಅಭಿಮಾನಿಗಳು, ಕಾರ್ಯಕರ್ತರು ಇಂದು ಬೆಂಗಳೂರಿನಲ್ಲಿ ಒತ್ತಾಯಿಸಿದ್ದಾರೆ. ಬಾದಾಮಿಯಿಂದ ಸುಮಾರು 250ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸಿದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒತ್ತಾಯಿಸಿದರು.ಬಾದಾಮಿಯಿಂದ ಮೂರನೇ ಬಾರಿ ಕಾರ್ಯಕರ್ತರು ಬೆಂಗಳೂರಿಗೆ ಬಂದು ಸಿದ್ದರಾಮಯ್ಯಗೆ ಒತ್ತಡ ಹೇರುತ್ತಿದ್ದಾರೆ. ಸಿದ್ದರಾಮಯ್ಯ ಈಗಾಗಲೇ ಕೋಲಾರದಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದನ್ನು ಬದಲಾವಣೆ ಮಾಡಬೇಕು. ಬಾದಾಮಿಯಿಂದಲೇ […]