ಆಂಧ್ರ ಪ್ರದೇಶದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿಷೇಧ

ಅಮರಾವತಿ,ಜ.3- ಕಾಲ್ತುಳಿದಿಂದ ಹತ್ತಕ್ಕೂ ಹೆಚ್ಚು ಜನ ಮೃತಪಟ್ಟ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ ಸಾರ್ವಜನಿಕ ಸಭೆ ಮತ್ತು ರ್ಯಾಲಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಪ್ರತಪಕ್ಷ ತೆಲುಗು ದೇಶಂ ಪಕ್ಷದ ನಾಯಕ ಚಂದ್ರ ಬಾಬು ನಾಯ್ಡು ಅವರ ನೇತೃತ್ವದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಘಟಿಸಿದ ಕಾಲ್ತುಳಿತದಿಂದ ಒಟ್ಟು ಎಂಟು ಮಂದಿ ಮೃತಪಟ್ಟಿದ್ದರು. ಡಿಸೆಂಬರ್ 28ರಂದು ನೆಲ್ಲೂರು ಜಿಲ್ಲೆಯ ಕಂಡುಕುರಿನಲ್ಲಿ ನಡೆದ ಮೊದಲ ಕಾರ್ಯಕ್ರಮದಲ್ಲಿ ಕಾಲ್ತುಳಿತದಿಂದ ಏಳು ಮಂದಿ ಮೃತಪಟ್ಟಿದ್ದರು. ಅದೇ ರೀತಿ ಭಾನುವಾರ ಗುಂಟೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ […]

ಆ್ಯಪ್ ಆಧಾರಿತ ಓಲಾ, ಊಬರ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್ ಕೊಟ್ಟ ಸರ್ಕಾರ

ಬೆಂಗಳೂರು,ಅ.8- ಲೈಸೆನ್ಸ್ ನೀಡುವಾಗ ಸಾರಿಗೆ ಇಲಾಖೆ ನೀಡಿರುವ ಷರತ್ತು ಉಲ್ಲಂಘಿಸಿರುವ ಓಲಾ-ಊಬರ್ ವಾಹನಗಳನ್ನು ಸೀಜ್ ಮಾಡಲು ಆದೇಶ ನೀಡ ಲಾಗಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಯಮ ಉಲ್ಲಂಘಿಸಿ ಪ್ರಯಾಣಿಕರಿಂದ ದುಬಾರಿ ದರ ವಸೂಲಿ ಮಾಡುತ್ತಿರುವ ವಾಹಗಳನ್ನು ಸೀಜ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ದುಬಾರಿ ದರ ವಿಧಿಸುತ್ತಿರುವ ಬಗ್ಗೆ ನೋಟಿಸ್ ನೀಡಲಾಗಿದೆ. ನೋಟಿಸ್‍ಗೆ ಆ ಸಂಸ್ಥೆಗಳಿಂದ ಉತ್ತರ […]

BIG NEWS: ದೇಶದ್ರೋಹಿ PFI ಸಂಘಟನೆ ಬ್ಯಾನ್, ಕೇಂದ್ರ ಸರ್ಕಾರ ಖಡಕ್ ನಿರ್ಧಾರ

ನವದೆಹಲಿ,ಸೆ.28- ದೇಶದಲ್ಲಿ ಭಯೋತ್ಪಾದನೆಗೆ ಕುಮ್ಮಕ್ಕು ನೀಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿದ್ದ ಆರೋಪದ ಹಿನ್ನಲೆಯಲ್ಲಿ ಪಾಪುಲರ್‍ ಫ್ರಂಟ್ ಆಫ್ ಇಂಡಿಯಾ(ಪಿಎಫ್‍ಐ) ಮತ್ತು ಅದರ ಎಂಟು ಆಂಗ ಸಂಘಟನೆಗಳನ್ನು 5 ವರ್ಷಗಳ ಕಾಲ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‍ಐ) ಮತ್ತು ಅದರ ಅಂಗಸಂಸ್ಥೆಗಳು ದೇಶದಲ್ಲಿ ಭಯೋತ್ಪಾದನೆ ಮತ್ತು ಭಯೋತ್ಪಾದನೆಗೆ ಹಣಕಾಸಿನ ನೆರವು, ನಿರ್ದೀಷ್ಟ ಸಮುದಾಯದ ವ್ಯಕ್ತಿಗಳನ್ನು ಗುರಿ ಮಾಡಿ ಭೀಕರವಾಗಿ ಹತ್ಯೆ ಮಾಡುವುದು, ದೇಶದ ಸಾಂವಿಧಾನಿಕ ವ್ಯವಸ್ಥೆಯನ್ನು ಕಡೆಗಣಿಸುವುದು, ಸಾರ್ವಜನಿಕ […]