ಕಂಚಗಲ್ಲು ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ

ಮಾಗಡಿ,ಅ.24- ಕಂಚಗಲ್ಲು ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಅವರು ತಡರಾತ್ರಿ ಮಠದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನಲ್ಲಿರುವ ಬಂಡೆಮಠದಲ್ಲೇ ಕಿಟಕಿ ಕಂಬಿಗೆ ನೇಣು ಬಿಗಿದುಕೊಂಡು ಬಸವಲಿಂಗ ಸ್ವಾಮೀಜಿ (44)ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ಭಕ್ತರೊಂದಿಗೆ ಕುಳಿತು ಕೆಲ ಕಾಲ ಮಾತನಾಡಿ ನಂತರ ಊಟ ಮಾಡಿ ಮಲಗಲು ತಮ್ಮ ಕೊಠಡಿಗೆ ತೆರಳಿದ್ದಾರೆ. ಇಂದು ಬೆಳಗ್ಗೆ ಸ್ವಾಮೀಜಿ ಎಷ್ಟು ಹೊತ್ತಾದರೂ ಹೊರಗೆ ಬಾರದಿರುವುದನ್ನು ಗಮನಿಸಿದ ಮಠದ ಭಕ್ತರೊಬ್ಬರು ಅವರ ಕೊಠಡಿ ಬಳಿ ಹೋಗಿ ನೋಡಿದಾಗ ಆತ್ಮಹತ್ಯೆ […]