ಬಿಬಿಎಂಪಿಯಿಂದಲೇ ಹೊಸಕೆರೆಹಳ್ಳಿ ಕೆರೆ ಒತ್ತುವರಿ..!

ಬೆಂಗಳೂರು,ಮಾ.23-ಕೆರೆಗಳನ್ನು ರಕ್ಷಿಸಬೇಕಿರುವ ಬಿಬಿಎಂಪಿಯ ಕೆರೆ ಒತ್ತುವರಿ ಮಾಡೋಕೆ ಮುಂದಾಯ್ತ ಅನ್ನೋ ಅನುಮಾನ ಶುರುವಾಗಿದೆ.ಜನಸಾಮಾನ್ಯರ ವಿರೋಧದ ನಡುವೆಯೂ ಹೊಸಕೆರೆಹಳ್ಳಿ ಕೆರೆಯಲ್ಲಿ ರಸ್ತೆ ನಿರ್ಮಾಣ ಮಾಡೋ ಕಾರ್ಯ ಆರಂಭವಾಗಿರುವುದರಿಂದ ಎಲ್ಲರಿಗೂ ಈ ಅನುಮಾನ ಕಾಡತೊಡಗಿದೆ. ಈ ಕೆರೆ ವ್ಯಾಪ್ತಿ ಎರಡು ವಿಧಾನಸಭ ಕ್ಷೇತ್ರಕ್ಕೆ ಬರುತ್ತೆ, ಕಂದಾಯ ಸಚಿವ ಅರ್ ಅಶೋಕ್ ಪ್ರತಿನಿಸುವ ಪದ್ಮನಾಭನಗರ ಹಾಗೂ ರಾಜರಾಜೇಶ್ವರಿನಗರ ಕ್ಷೇತ್ರವನ್ನು ಪ್ರತಿನಸುವ ತೋಟಗಾರಿಕ ಸಚಿವ ಮುನ್ನಿರತ್ನ ಅವರ ವ್ಯಾಪ್ತಿಗೆ ಬರುತ್ತದೆ. ಚುನಾವಣೆ ಅತ್ರ ಬರ್ತಿದಂಗೆ ಜನ್ರ ವಿಶ್ವಾಸ ಗಳಿಸಬೇಕು ಎಂಬ ಉದ್ದೇಶದಿಂದ ಖಾಸಗೀ […]
ಮತ್ತೆ ಕೊರೊನಾ ಟೆಸ್ಟ್ ನಡೆಸಲು ಮುಂದಾದ ಬಿಬಿಎಂಪಿ

ಬೆಂಗಳೂರು,ಮಾ.21-ಕೊರೊನಾ ಸೋಂಕಿನ ಪ್ರಮಾಣದಲ್ಲಿ ಮತ್ತೆ ಏರಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ನಾವು ಆರ್ಟಿಪಿಸಿಆರ್ ಮತ್ತು ರ್ಯಾಪಿಡ್ ಟೆಸ್ಟ್ ಹೆಚ್ಚಳ ಮಾಡಲು ತೀರ್ಮಾನಿಸಿದ್ದೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ಗಿರಿನಾಥ್ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಕೊರೊನಾ ಸೋಂಕಿನ ಪ್ರಮಾಣದಲ್ಲಿ ಹೆಚ್ಚಳ ಕಂಡು ಬಂದಿದೆ ಎಂಬುದನ್ನು ಖಚಿತಪಡಿಸಿದರು. ಸೋಂಕು ಹೆಚ್ಚಳವಾಗುತ್ತಿರುವುದರಿಂದ ಪ್ರತಿನಿತ್ಯ ಆರು ಸಾವಿರ ಕೊರೊನಾ ಟೆಸ್ಟ್ ನಡೆಸುವ ಟಾರ್ಗೆಟ್ ನೀಡಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು. ಸಚಿವ ಶಿವರಾಮ್ ಹೆಬ್ಬಾರ್ಗೆ ಟಿಕೆಟ್ […]
ಬಿಬಿಎಂಪಿ ನೌಕರರ ಬಂದ್ ಯಶಸ್ವಿ

ಬೆಂಗಳೂರು,ಮಾ.1- ಏಳನೇ ವೇತನ ಆಯೋಗ ರಚನೆ ಹಾಗೂ ಓಪಿಎಸ್ ಯೋಜನೆ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ನಡೆಸುತ್ತಿರುವ ಮುಷ್ಕರ ಬೆಂಬಲಿಸಿ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ಪ್ರತಿಭಟನೆ ಯಶಸ್ವಿಯಾಗಿದೆ. ಬಿಬಿಎಂಪಿಯಲ್ಲಿ ಸೇವೆ ಸಲ್ಲಿಸುತ್ತಿರುವ 17 ಸಾವಿರಕ್ಕೂ ಹೆಚ್ಚು ನೌಕರರು ಇಂದು ತಮ್ಮ ಕಚೇರಿಗಳಿಗೆ ಹಾಜರಾಗದೆ ಪ್ರತಿಭಟನೆಯಲ್ಲಿ ಪಾಲ್ಗೊಂಡು ತಮ್ಮ ಬೆಂಬಲ ವ್ಯಕ್ತಪಡಿಸಿದರು.ಸರ್ಕಾರ ಹಾಗೂ ಬಿಬಿಎಂಪಿ ಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ಮತ್ತು ನೌಕರರ ಜೀವ ಉಳಿಸಿ ಉತ್ತಮ ಜೀವನ ನಿರ್ವಹಣೆಗೆ ಸರ್ಕಾರ ಈ […]
ಬಿಬಿಎಂಪಿ ವ್ಯಾಪ್ತಿಯಲ್ಲಿ ಫೆ.27 ರಿಂದ ಖಾತಾ ಆಂದೋಲನ

ಬೆಂಗಳೂರು,ಫೆ.24- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಲ್ಲಿರುವ ಎಲ್ಲಾ ಸ್ವತ್ತುಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಹಾಗೂ ಈ ಸಂಬಂಧ ಸಾರ್ವಜನಿಕರಿಗೆ ಸಂಪೂರ್ಣ ಮಾಹಿತಿಯನ್ನು ಒದಗಿಸಲು ಫೆ.27 ರಿಂದ ಖಾತಾ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆಎಂದು ವಿಶೇಷ ಆಯುಕ್ತ(ಕಂದಾಯ)ರಾದ ಡಾ. ಆರ್.ಎಲ್ ದೀಪಕ್ ತಿಳಿಸಿದ್ದಾರೆ. ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಬಿಎಂಪಿ ಎಲ್ಲಾ ವಲಯಗಳಲ್ಲಿರುವ ಸಹಾಯಕ ಕಂದಾಯ ಅಧಿಕಾರಿಗಳ ಕಛೇರಿಗಳಲ್ಲಿ ಸಹಾಯ ಕೇಂದ್ರ ಸ್ಥಾಪಿಸಲಾಗುತ್ತಿದ್ದು ಅದು ಬೆಳಗ್ಗೆ 11:00 ರಿಂದ ಸಂಜೆ 4:00 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ. ಸ್ವತ್ತಿನ […]
ಇನ್ಮುಂದೆ ಮತ ಚಲಾಯಿಸಲು ಸರದಿ ಸಾಲಲ್ಲಿ ನಿಲ್ಲಬೇಕಿಲ್ಲ

ಬೆಂಗಳೂರು,ಫೆ.16- ವಿದ್ಯಾವಂತರೆ ಹೆಚ್ಚಾಗಿರುವ ಬೆಂಗಳೂರಿನಲ್ಲಿ ಪ್ರತಿ ಬಾರಿ ಕಡಿಮೆ ಮತದಾನವಾಗುವುದನ್ನು ತಪ್ಪಿಸಿ ಮತದಾನ ಹೆಚ್ಚಳ ಮಾಡಲು ಬಿಬಿಎಂಪಿ ಚುನಾವಣಾ ವಿಭಾಗ ಹೊಸ ಪ್ಲಾನ್ ಕಂಡುಕೊಂಡಿದೆ.ಇನ್ಮುಂದೆ ಮತದಾರರು ಮತಗಟ್ಟೆಯಲ್ಲಿ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡುವುದನ್ನು ತಪ್ಪಿಸುವ ಉದ್ದೇಶದಿಂದ ಬಿಬಿಎಂಪಿಯವರು ಹೊಸ ಮೊಬೈಲ್ ಆ್ಯಪ್ ಸಿದ್ಧಪಡಿಸಿದ್ದಾರೆ. ಈ ಆ್ಯಪ್ ಮೂಲಕ ಮುಂಬರುವ ಚುನಾವಣೆಗಳ ಸಂದರ್ಭದಲ್ಲಿ ಮತದಾರರು ಸಿನೆಮಾ, ರೈಲೆÉ್ವ ಟಿಕೆಟ್ ಮುಂಗಡ ಕಾಯ್ದಿರಿಸುವಂತೆ ಮತದಾನ ಮಾಡುವ ಸಮಯವನ್ನೂ ಮೊದಲೇ ನಿಗದಿ ಮಾಡಿಕೊಳ್ಳಬಹುದು. ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲದೆ ನಿಗದಿಪಡಿಸಿದ […]
ಗಳಿಕೆ ರಜೆ ನಗದೀಕರಣ ಯೋಜನೆಗೆ ಬಿಬಿಎಂಪಿ ಎಳ್ಳು-ನೀರು, ನೌಕರರ ಆಕ್ರೋಶ

ಬೆಂಗಳೂರು,ಫೆ.15- ಅಧಿಕಾರಿ ಮತ್ತು ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯ ಜಾರಿಗೆ ಬಿಬಿಎಂಪಿ ಆಡಳಿತ ಮೀನಾಮೇಷ ಎಣಿಸುತ್ತಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಸರ್ಕಾರಿ ನೌಕರರು ಪ್ರತಿ ಕ್ಯಾಲೆಂಡರ್ ವರ್ಷದಲ್ಲಿ ಆಯಾ ವರ್ಷದ ಜ.1ರಿಂದ ಪ್ರಾರಂಭಗೊಂಡಂತೆ ಡಿ.31 ರವರೆಗೆ 155 ದಿನಗಳಿಗೆ ಮೀರದಂತೆ ಗಳಿಕೆ ರಜೆಯನ್ನು ಆದ್ಯರ್ಪಿಸಿ ಮತ್ತೆ ರಜೆ ವೇತನಕ್ಕೆ ನಗದೀಕರಣ ಸೌಲಭ್ಯ ಪಡೆಯಬಹುದಾಗಿದೆ. ಸರ್ಕಾರ ಹಾಗೂ ಬಿಬಿಎಂಪಿಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ವೃಂದದ ಅಕಾರಿ ಮತ್ತು ನೌಕರರು ಒಂದು ತಿಂಗಳ ಮುಂಚಿತವಾಗಿ ನೋಟಿಸ್ ನೀಡಿ ಜ.1 […]
ಬಾಕಿಬಿಲ್ ಬಿಡುಗಡೆ ಮಾಡದಿದ್ದರೆ ರಾಷ್ಟ್ರಪತಿಗಳಿಗೆ ದಯಾಮರಣಕ್ಕೆ ಅರ್ಜಿ

ಬೆಂಗಳೂರು, ಫೆ.14- ಬಾಕಿ ಇರುವ 200 ಕೋಟಿ ಹಣವನ್ನು ಶೀಘ್ರ ಬಿಡುಗಡೆ ಮಾಡದಿದ್ದರೆ ರಾಷ್ಟ್ರಪತಿಗಳಿಗೆ ದಯಾಮರಣ ಕೋರಿ ಅರ್ಜಿ ಸಲ್ಲಿಸಲಾಗುವುದು ಎಂದು ಬಿಬಿಎಂಪಿ ಗುತ್ತಿಗೆದಾರರ ಒಕ್ಕೂಟ ಎಚ್ಚರಿಸಿದೆ. ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿಂದು ಹಣ ಬಿಡುಗಡೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ ಗುತ್ತಿಗೆದಾರರು ಪಾಲಿಕೆ ಅಕಾರಿಗಳಿಗೆ ಎರಡು ದಿನ ಕಾಲಾವಕಾಶ ನೀಡಲಾಗುವುದು. ಹಣ ಬಿಡುಗಡೆ ಮಾಡದಿದ್ದರೆ ರಾಷ್ಟ್ರಪತಿಗಳಿಗೆ ದಯಾಮರಣ ಅರ್ಜಿ ಸಲ್ಲಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಗುತ್ತಿಗೆದಾರರು ತಿಳಿಸಿದ್ದಾರೆ. ಕೆಆರ್ಐಡಿಎಲ್ ಸಂಸ್ಥೆಯಿಂದ ಗುತ್ತಿಗೆ ಪಡೆದು ಕಾಮಗಾರಿ ಪೂರ್ಣಗೊಂಡು ಮೂರು ವರ್ಷ […]
ಮತದಾರರ ಪಟ್ಟಿ ಅಕ್ರಮ : ವಿಚಾರಣೆಗೆ ಕಾಲವಕಾಶ ಕೇಳಿದ ಐಎಎಸ್ ಅಧಿಕಾರಿಗಳು

ಬೆಂಗಳೂರು,ಡಿ.3- ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮಗಳ ಕುರಿತು ವಿಚಾರಣೆಗೆ ಹಾಜರಾಗಲು ಇಬ್ಬರು ಐಎಎಸ್ ಅಧಿಕಾರಿಗಳು 10 ದಿನಗಳ ಕಾಲಾವಕಾಶ ಕೇಳಿದ್ದಾರೆ. ಕಳೆದ ತಿಂಗಳು ಬೆಳಕಿಗೆ ಬಂದ ಮತದಾರರ ಪಟ್ಟಿ ಪರಿಷ್ಕರಣೆಯ ಅಕ್ರಮಗಳು ಭಾರೀ ಚರ್ಚೆಗೆ ಗ್ರಾಸವಾಗಿದ್ದವು. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ನೀಡಿದ ದೂರು ಆಧರಿಸಿ ಕೇಂದ್ರ ಚುನಾವಣಾ ಆಯೋಗ ಕ್ರಮ ಕೈಗೊಂಡಿದ್ದು, ತನಿಖೆಗೆ ಆದೇಶ ನೀಡಿದೆ. ಹಲಸೂರು ಗೇಟ್ ಹಾಗೂ ಕಾಡುಗೋಡಿ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ತನಿಖೆ ನಡೆಸುತ್ತಿರುವ ಪೊಲೀಸರು ಅಕ್ರಮದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು […]
ಬಿಬಿಎಂಪಿ ಮುಖ್ಯ ಆಯುಕ್ತರ ಎತ್ತಂಗಡಿ..?

ಬೆಂಗಳೂರು, ನ.17- ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಕಾಂಗ್ರೆಸ್ ಮಾಡಿರುವ ಆರೋಪಕ್ಕೆ ಸಂಬಂಸಿದಂತೆ ಬಿಬಿಎಂಪಿ ಮುಖ್ಯ ಆಯುಕ್ತರನ್ನು ತುಷಾರ್ ಗಿರಿನಾಥ್ ಅವರನ್ನು ಎತ್ತಂಗಡಿ ಮಾಡಲು ಸರ್ಕಾರ ಮುಂದಾಗಿದೆ. ಖಾಸಗಿ ಸಂಸ್ಥೆಯೊಂದಕ್ಕೆ ಮತದಾರರ ಪಟ್ಟಿ ಪರಿಷ್ಕರಣೆ ನೀಡಿ ಇಕ್ಕಟ್ಟಿಗೆ ಸಿಲುಕಿರುವ ಬಿಬಿಎಂಪಿ ಹಾಗೂ ಮುಜುಗಾರಕ್ಕೆ ಈಡಾಗಿರುವ ಸರ್ಕಾರ ಕೂಡಲೇ ಮುಖ್ಯ ಆಯುಕ್ತರನ್ನು ಎತ್ತಂಗಡಿ ಮಾಡಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಕೊಹ್ಲಿ ದಾಖಲೆ ಮುರಿಯಲು ಹೊರಟ ಸೂರ್ಯಕುಮಾರ್ ಈಗಾಗಲೇ ತುಷಾರ್ ಗಿರಿನಾಥ್ ಅವರನ್ನು ಮನೆಗೆ ಕರೆಸಿಕೊಂಡು ಇದರ ಬಗ್ಗೆ […]