ಹಿರೇಕೆರೂರಿನಲ್ಲಿ ಕಾಂಗ್ರೆಸ್ನಿಂದ ಬಣಕಾರ್ ಸ್ಪರ್ಧೆ, ಕೌರವ ಹೇಳಿದ್ದೇನು..?

ಬೆಂಗಳೂರು,ನ.18- ನಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ತೊರೆದಾಗ ಕೆಪಿಸಿಸಿ ಅಧ್ಯಕ್ಷರು ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಏನು ಮಾತನಾಡಿದ್ದಾರೆ ಎಂದು ಗೊತ್ತು. ನಾವೇಕೆ ಆ ಪಕ್ಷಕ್ಕೆ ಹೋಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಅನರ್ಹರಾದಾಗ ಇದೇ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಸದನದಲ್ಲಿ ಏನೆಲ್ಲ ಮಾತನಾಡಿದ್ದಾರೆ ಎಂಬುದು ಎಲ್ಲರೂ ನೋಡಿದ್ದಾರೆ. ಇಂದು ನಮ್ಮ ರಾಜಕೀಯ ಸಮಾದಿ ಆಯಿತು ಎಂದ ಪಕ್ಷಕ್ಕೆ ಹೋಗಬೇಕೆ ಎಂದು ತಿರುಗೇಟು ನೀಡಿದರು. […]
ಕೋಲಾರ ಜಿಲ್ಲೆಯಲ್ಲಿ ಶಿಥಿಲೀಕರಣ ಉಗ್ರಾಣ ಸ್ಥಾಪನೆಗೆ ಅನುದಾನ: ಸಚಿವ ಬಿ.ಸಿ.ಪಾಟೀಲ್
ಬೆಂಗಳೂರು,ಸೆ.16- ಕೋಲಾರ ಜಿಲ್ಲೆಯಲ್ಲಿ ಶಿಥಿಲೀಕರಣ ಮತ್ತು ಉಗ್ರಾಣ ಸ್ಥಾಪನೆಗೆ ಅನುದಾನ ಲಭ್ಯತೆ ಆಧರಿಸಿ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಭರವಸೆ ನೀಡಿದ್ದಾರೆ. ಸದಸ್ಯ ಗೋವಿಂದರಾಜ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಕರ್ನಾಟಕ ಉಗ್ರಾಣ ನಿಗಮ 17.22 ಲಕ್ಷ ಮೆಟ್ರಿಕ್ ಟನ್ ಸ್ವಂತ ಸಂಗ್ರಹಣ ಸಾಮಥ್ರ್ಯದ 157 ವೈಜ್ಞಾನಿಕ ಉಗ್ರಾಣಗಳನ್ನು ಹೊಂದಿವೆ. ಕೃಷಿ ಇಲಾಖೆ 4,54,650 ಮೆಟ್ರಿಕ್ ಟನ್ ಸಾಮಥ್ರ್ಯದ 1030 ಉಗ್ರಾಣಗಳನ್ನು ಹೊಂದಿವೆ. ಜೊತೆಗೆ 2500 ಮೆಟ್ರಿಕ್ ಟನ್ ಸಾಮಥ್ರ್ಯದ 13 ಶಿಥಿಲೀಕರಣ ಕೇಂದ್ರಗಳನ್ನು […]
ರೈತರು ರಫ್ತುದಾರರಾಗಲು ಎಕ್ಸ್ಪೋರ್ಟ್ ಲ್ಯಾಬ್ ಆರಂಭ : ಸಚಿವ ಬಿ.ಸಿ.ಪಾಟೀಲ್
ಬೆಂಗಳೂರು,ಆ.20: ರೈತರನ್ನು ರೈತ ರಫ್ತುದಾರರನ್ನಾಗಿ ಮಾಡಿ ರೈತ ಶಕ್ತಿಶಾಲಿಯಾಗಿ ಲಾಭವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ರೈತರು ರಫ್ತುದಾರರಾಗಲು ಎಕ್ಸ್ಪೋರ್ಟ್ ಲ್ಯಾಬ್ ಆರಂಭಿಸಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು. ಸಮಾವೇಶಕ್ಕೆ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ಐದು ರೈತರ ಎಕ್ಸ್ಪೋರ್ಟ್ ಲ್ಯಾಬ್ಗಳನ್ನು ಗುರುತಿಸಲಾಗಿದೆ.ಇಂಡಿ ಹನುಮನಮಟ್ಟಿ ನಾಗೇನಹಳ್ಳಿ ವರದಗೇರಾ ಬನವಾಸಿಗಳಲ್ಲಿ ರಫ್ತುದಾರರ ಲ್ಯಾಬ್ ಆರಂಭಿಸಲು ಗುರುತಿಸಲಾಗಿದೆ ಎಂದರು. ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು.ಪ್ರೊಸೆಸ್ ಇಂಡಸ್ಟ್ರಿಯಿಂದ ರೈತ ಲಾಭ ಹೊಂದಬೇಕು.ಅಪೆಡಾದ ಡಿಜಿಎಂ ನಮ್ಮ ಕರ್ನಾಟಕದವರೇ ಇದ್ದಾರೆ.ಬಾಂಬೆಯಲ್ಲಿ ರಫ್ತುದಾರರನ್ನು ನೋಡಿ ನಮ್ಮಲ್ಲಿಯೂ […]