ಗೋ ಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಡಿದು ಕೊಂದ ಗುಂಪು

ಪಾಟ್ನಾ,ಮಾ.10-ಗೋಮಾಂಸ ಸಾಗಿಸುತ್ತಿದ್ದ ಶಂಕೆಯಲ್ಲಿ ಮುಸಲ್ಮಾನ್ ವ್ಯಕ್ತಿಯೊಬ್ಬರನ್ನು ಗುಂಪೊಂದು ಅಮಾನುಷವಾಗಿ ಥಳಿಸಿ ಕೊಲೆ ಮಾಡಿರುವ ಘಟನೆ ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆದಿದೆ. ಹಸನ್ಪುರ ಗ್ರಾಮದ ನಿವಾಸಿ 56 ವರ್ಷದ ನಸೀಮ್ ಖುರೇಷಿ ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.ನಸೀಮ್ ಮತ್ತು ಸೋದರಳಿಯ ಫಿರೋಜ್ ಅಹ್ಮದ್ ಖುರೇಷಿ ಅವರು ಕೆಲವು ಪರಿಚಯಸ್ಥರನ್ನು ಭೇಟಿಯಾಗಲು ಹೋಗುತ್ತಿದ್ದಾಗ ಪಾಟ್ನಾದ 110 ಕಿಮೀ ವಾಯುವ್ಯದಲ್ಲಿರುವ ಜೋಗಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಸರನ್ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಮಂಗಳ ತಿಳಿಸಿದ್ದಾರೆ. ಈದ್ಗಾ ಮೈದಾನದಲ್ಲಿ ಕಾಮಣ್ಣ-ರತಿ […]
ಮೇಘಾಲಯದಲ್ಲಿ ಗೋಮಾಂಸ ಭಕ್ಷಣೆಗೆ ಬಿಜೆಪಿ ಅಡ್ಡಿಪಡಿಸಲ್ಲ

ಶಿಲ್ಲಾಂಗ್, ಫೆ.23- ಮೇಘಾಲಯದಲ್ಲಿ ಗೋಮಾಂಸ ಭಕ್ಷಣೆಗೆ ಯಾವುದೇ ನಿರ್ಬಂಧವಿಲ್ಲ ಮತ್ತು ತಾನೂ ಕೂಡ ಗೋಮಾಂಸ ಸೇವಿಸುತ್ತೇನೆ ಎಂದು ಭಾರತೀಯ ಜನತಾ ಪಕ್ಷದ ರಾಜ್ಯಧ್ಯಕ್ಷ ಅರ್ನೆಸ್ಟ್ ಮಾವ್ರಿ ಸ್ಪಷ್ಟಪಡಿಸಿದ್ದಾರೆ. ಬೇರೆ ರಾಜ್ಯಗಳು ಅಂಗೀಕರಿಸಿದ ನಿರ್ಣಯದ ಬಗ್ಗೆ ನಾನು ಹೇಳಿಕೆ ನೀಡಲು ಸಾಧ್ಯವಿಲ್ಲ. ನಾವು ಮೇಘಾಲಯದಲ್ಲಿದ್ದೇವೆ, ಎಲ್ಲರೂ ಗೋಮಾಂಸ ತಿನ್ನುತ್ತಾರೆ ಮತ್ತು ಯಾವುದೇ ನಿರ್ಬಂಧವಿಲ್ಲ. ಹೌದು, ನಾನು ಕೂಡ ಗೋಮಾಂಸ ತಿನ್ನುತ್ತೇನೆ. ಯಾವುದೇ ನಿಷೇಧವಿಲ್ಲ. ಮೇಘಾಲಯ ಇದು ಜನರ ಜೀವನಶೈಲಿ, ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ಮಾಧ್ಯಮವೊಂದಕ್ಕೆ […]
ಗೋವಾಕ್ಕೆ ಗೋಮಾಂಸ ರಫ್ತು ಮಾಡುತ್ತಿರುವುದಾಗಿ ಒಪ್ಪಿಕೊಂಡ ರಾಜ್ಯ ಸರ್ಕಾರ

ಬೆಂಗಳೂರು,ಫೆ.22-ರಾಜ್ಯದಿಂದ ಗೋವಾಕ್ಕೆ ಜಾನುವಾರುಗಳ ಮಾಂಸ ಕಳುಹಿಸಲಾಗುತ್ತಿದೆ ಎಂದು ಒಪ್ಪಿಕೊಂಡಿರುವ ರಾಜ್ಯ ಸರ್ಕಾರ ಇದಕ್ಕೆ ಸಂಬಂಧಪಟ್ಟಂತಹ ಅಂಕಿ ಅಂಶಗಳನ್ನು ನೀಡಲು ಹಿಂದೇಟು ಹಾಕಿದೆ. ವಿಧಾನಪರಿಷತ್ನಲ್ಲಿ ಸದಸ್ಯ ಹರೀಶ್ಕುಮಾರ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಪ್ರಭು ಚವ್ಹಾಣ್, ಪಶುಪಾಲನ ಮತ್ತು ಪಶು ವೈದ್ಯಕೀಯ ಇಲಾಖೆಯಲ್ಲಿ ಜಾನುವಾರು ಮಾಂಸ ರಫ್ತು ಮಾಡುವ ಅಂಕಿಅಂಶ ಮಾಹಿತಿಗಳನ್ನು ನಿರ್ವಹಣೆ ಮಾಡುವುದಿಲ್ಲ. ಆದಾಗ್ಯೂ ನಗರಾಭಿವೃದ್ಧಿ, ವಾಣಿಜ್ಯ ಮತ್ತು ಕೈಗಾರಿಕೆ, ಆರ್ಥಿಕ ಇಲಾಖೆಗಳಿಂದ ಮಾಹಿತಿ ಕೋರಲಾಗಿತ್ತು. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಲ್ಲಿ ಗೋವಾಕ್ಕೆ ಮಾಂಸ ಕಳುಹಿಸುತ್ತಿರುವ […]