ನಾಳೆ ಕುಂದಾನಗರಿಗೆ ಮೋದಿ, ಬಿಜೆಪಿಯಲ್ಲಿ ಸಂಚಲನ

ಬೆಂಗಳೂರು,ಫೆ.26- ರಾಜ್ಯ ವಿಧಾನಸಭೆ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಭರ್ಜರಿ ಸಿದ್ದತೆ ನಡೆಸಿ ರುವ ಬೆನ್ನಲ್ಲೇ ನಾಳೆ ಪ್ರಧಾನಿ ಮೋದಿ ಅವರು ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದು,ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಪ್ರಧಾನಿಯವರ ಆಗಮನ ಆಡಳಿತಾರೂಢ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದೆ. ಇದು ಸರ್ಕಾರಿ ಕಾರ್ಯಕ್ರಮ ಎಂದೇ ಹೇಳಲಾಗುತ್ತಿದ್ದರೂ ಹೊರನೋಟದಲ್ಲಿ ಬಿಜೆಪಿಯ ಪ್ರಚಾರ ಎಂದೇ ಬಿಂಬಿತವಾಗಿದೆ.ನಾಳೆ ಬೆಳಗ್ಗೆ ನವದೆಹಲಿಗೆ 9 ಗಂಟೆಗೆ ಹೊರಡಲಿರುವ ಮೋದಿ ಅವರು 11.30ಕ್ಕೆ ಶಿವಮೊಗ್ಗಕ್ಕೆ ಆಗಮಿಸುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ […]

ಕೊಲ್ಲಾಪುರ ಸಂಸದ ಧೈರ್ಯಶೀಲ ಮಾನೆಗೆ ಬೆಳಗಾವಿ ಪ್ರವೇಶ ನಿಷೇಧ..!

ಬೆಳಗಾವಿ,ಡಿ.19-ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಕೊಲ್ಲಾಪುರ ಸಂಸದ ಧೈರ್ಯಶೀಲ ಮಾನೆ ಅವರಿಗೆ ಬೆಳಗಾವಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಕಾರಿ ನಿತೇಶ್ ಪಾಟೀಲ್ ನಿಷೇದಾಜ್ಞೆ ಹೊರಡಿಸಿದ್ದಾರೆ. ಸಿಆರ್‍ಪಿಸಿ ಕಲಂ 144(3)ಅನ್ವಯ ಜಿಲ್ಲಾಕಾರಿಗಳು ಇದೀಗ ನಿಷೇಧ ಹೇರಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು, ಜನರ ಆಸ್ತಿಪಾಸ್ತಿ ಹಾನಿ ತಪ್ಪಿಸುವ ಉದ್ದೇಶದಿಂದ ಈ ಸಿಆರ್‍ಪಿಸಿ ಅನ್ವಯವಾಗಲಿದೆ. ಕತಾರ್ ವಿಶ್ವಕಪ್‍ನಲ್ಲಿ ಅತಿ ಹೆಚ್ಚು ಗೋಲು, ಹೊಸ ದಾಖಲೆ ಬೆಳಗಾವಿಯಲ್ಲಿ ಇಂದಿನಿಂದ ಕರ್ನಾಟಕ ವಿಧಾನಮಂಡಲದ ವಿಶೇಷ ಅವೇಶನ ಆರಂಭವಾಗಲಿದೆ. ಅಂದೇ ಮಹಾರಾಷ್ಟ್ರ ಏಕೀಕರಣ ಸಮಿತಿ […]