ಸುಟ್ಟು ಕರಕಲಾದವರು ಗೋ ಭಕ್ಷಕರು ಎಂದು ದೃಡ

ಭಿವಾನಿ,ಫೆ.27-ಹರಿಯಾಣದಲ್ಲಿ ಕಾರಿನಲ್ಲಿ ಸುಟ್ಟು ಕರಕಲಾದ ರೀತಿಯಲ್ಲಿ ಪತ್ತೆಯಾಗಿದ್ದ ಎರಡು ಶವಗಳು ಗೋ ಭಕ್ಷಕರಾದ ಜುನೈದ್ ಮತ್ತು ನಾಸೀರ್ ಎಂಬುವರದ್ದು ಎಂದು ವಿಧಿ ವಿಜ್ಞಾನ ಪ್ರಯೋಗಾಲಯ ದೃಡಪಡಿಸಿದೆ ರಾಜಸ್ಥಾನದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. ಅಪಹರಣಕ್ಕೊಳಗಾಗಿದ್ದ ರಾಜಸ್ಥಾನದ ಭರತ್‍ಪುರ ಮೂಲದ ವ್ಯಕ್ತಿಗಳ ಶವಗಳು ಫೆಬ್ರವರಿ 16 ರಂದು ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ವಾಹನದೊಳಗೆ ಪತ್ತೆಯಾಗಿದ್ದವು. ಮೃತರ ಕುಟುಂಬಗಳು ಅವರನ್ನು ಬಜರಂಗದಳದ ಸದಸ್ಯರು ಹೊಡೆದು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಮತ್ತೆ ಪರಮಾಣು ಬೆದರಿಕೆ ಹಾಕಿದ ರಷ್ಯಾ ಅಧ್ಯಕ್ಷ ಪುಟಿನ್ […]