ಬೀದಿ ನಾಯಿಯನ್ನೇ ರೇಪ್ ಮಾಡಿದ ಕಾಮುಕ..!

ಪಾಟ್ನಾ,ಮಾ.20- ಕಾಮುಕನೊಬ್ಬ ಬೀದಿ ನಾಯಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಬಿಹಾರದಲ್ಲಿ ನಡೆದಿದೆ.ರಾಜಧಾನಿ ಪಾಟ್ನಾದಲ್ಲಿ ವ್ಯಕ್ತಿಯೊಬ್ಬ ಬೀದಿ ನಾಯಿ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾರ್ಚ್ 8 ರ ಹೋಳಿ ಹಬ್ಬದಂದು ನಡೆದಿರುವ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದೇಶದಾದ್ಯಂತ ಭಾರಿ ವಿವಾದ ಸೃಷ್ಟಿಸಿದೆ. ಅಮೃತ್ಪಾಲ್ ಸಿಂಗ್ ಆಪ್ತರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲು ಫುಲ್ವಾರಿ ಶರೀಫ್ನ ಫೈಸಲ್ ಕಾಲೋನಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನು ಕಾಲೋನಿಯಲ್ಲಿ ನಾಯಿಯೊಂದಿಗೆ ಅಸಹಜ ಕೃತ್ಯದಲ್ಲಿ […]
ವಲಸೆ ಕಾರ್ಮಿಕರಲ್ಲಿ ಭಯ ಹುಟ್ಟಿಸಿದ್ದ ಯುಟ್ಯೂಬರ್ ಶರಣಾಗತಿ

ಪಾಟ್ನಾ,ಮಾ.18- ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಲಾಗುತ್ತಿದೆ ಎಂದು ಬಿಂಬಿಸುವ ಸುಳ್ಳು ಮಾಹಿತಿಯನ್ನು ನಕಲಿ ವಿಡಿಯೋಗಳ ಮೂಲಕ ಹರಡಿ ಭಯದ ವಾತಾವರಣ ಸೃಷ್ಟಿಸಿದ್ದ ಯು ಟ್ಯೂಬರ್ ಇಂದು ಬೆಳಗ್ಗೆ ಬಿಹಾರದ ಪೊಲೀಸರ ಮುಂದೆ ಶರಣಾಗಿದ್ದಾನೆ. ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ದಕ್ಷಿಣ ರಾಜ್ಯಗಳನ್ನು ಬಿಟ್ಟು ತೊಲಗುವಂತೆ ಆಕ್ರೋಶ ವ್ಯಕ್ತ ಪಡಿಸಲಾಗುತ್ತಿದೆ ಎಂದು ವಿಡಿಯೋ ಮೂಲಕ ಸುಳ್ಳು ಸುದ್ದಿ ಬೀತ್ತರಿಸಿದ ಪ್ರಕರಣಕ್ಕೆ ಸಂಬಂಸಿದಂತೆ ಮಾರ್ಚ್ 6ರಂದು ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು. […]
ಸಿಬಿಐ ವಿಚಾರಣೆಗೆ ಗೈರಾದ ತೇಜಸ್ವಿಯಾದವ್

ನವದೆಹಲಿ,ಮಾ.11-ಸಿಬಿಐ ಎದುರು ವಿಚಾರಣೆಗೆ ಹಾಜರಾಗಲು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತೆ ನಿರಾಕರಿಸಿದ್ದಾರೆ. ಜಮೀನು ಮತ್ತು ಉದ್ಯೋಗಕ್ಕಾಗಿ ಹಗರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟೀಸ್ ನೀಡಿತ್ತು ಆದರೂ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಇಂದು ವಿಚಾರಣೆಗೆ ಹಾಜರಾಗಿಲ್ಲ. ಈ ಹಿಂದೆ ಮಾರ್ಚ್ 4 ರಂದು ಯಾದವ್ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು ಆದರೆ ಅವರು ಸಿಬಿಐ ಅಧಿಕಾರಿಗಳ ಮುಂದೆ ಹಾಜರಾಗಿರಲಿಲ್ಲ, ನಂತರ ಇಂದಿಗೆ ಹೊಸ ದಿನಾಂಕ ನಿಗದಿಪಡಿಸಿದ್ದರು ಅವರು ವಿಚಾರಣೆಗೆ ಬಂದಿಲ್ಲ. […]
ಗೋ ಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಡಿದು ಕೊಂದ ಗುಂಪು

ಪಾಟ್ನಾ,ಮಾ.10-ಗೋಮಾಂಸ ಸಾಗಿಸುತ್ತಿದ್ದ ಶಂಕೆಯಲ್ಲಿ ಮುಸಲ್ಮಾನ್ ವ್ಯಕ್ತಿಯೊಬ್ಬರನ್ನು ಗುಂಪೊಂದು ಅಮಾನುಷವಾಗಿ ಥಳಿಸಿ ಕೊಲೆ ಮಾಡಿರುವ ಘಟನೆ ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆದಿದೆ. ಹಸನ್ಪುರ ಗ್ರಾಮದ ನಿವಾಸಿ 56 ವರ್ಷದ ನಸೀಮ್ ಖುರೇಷಿ ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.ನಸೀಮ್ ಮತ್ತು ಸೋದರಳಿಯ ಫಿರೋಜ್ ಅಹ್ಮದ್ ಖುರೇಷಿ ಅವರು ಕೆಲವು ಪರಿಚಯಸ್ಥರನ್ನು ಭೇಟಿಯಾಗಲು ಹೋಗುತ್ತಿದ್ದಾಗ ಪಾಟ್ನಾದ 110 ಕಿಮೀ ವಾಯುವ್ಯದಲ್ಲಿರುವ ಜೋಗಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಸರನ್ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಮಂಗಳ ತಿಳಿಸಿದ್ದಾರೆ. ಈದ್ಗಾ ಮೈದಾನದಲ್ಲಿ ಕಾಮಣ್ಣ-ರತಿ […]
ಕೋಟ್ಯಂತರ ರೂ.ಮೌಲ್ಯದ ರೈಲ್ವೆ ಹಳಿಗಳೇ ಮಾಯ.. !

ಸಮಸ್ತಿಪುರ್,ಫೆ.7- ಬಿಹಾರದಲ್ಲಿ ಕೋಟ್ಯಂತರ ರೂ. ಬೆಲೆಬಾಳುವ ರೈಲ್ವೇ ಹಳಿ ನಾಪತ್ತೆ ಪ್ರಕರಣ ಬೆಳಕಿಗೆ ಬಂದಿದೆ. ಸಮಸ್ತಿಪುರ್ ರೈಲ್ವೇ ವಿಭಾಗದಲ್ಲಿ ರೈಲ್ವೇ ರಕ್ಷಣಾ ಪಡೆ ಸಿಬ್ಬಂದಿಗಳ ಸಹಕಾರದಿಂದ ಕೋಟ್ಯಂತರ ಮೌಲ್ಯ ರೈಲ್ವೆ ಹಳಿಗಳನ್ನು ಅಕ್ರಮವಾಗಿ ಸ್ಕ್ರಾಪ್ ಡೀಲರ್ಗೆ ಮಾರಾಟ ಮಾಡಲಾಗಿದೆ. ಹಗರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ರೈಲ್ವೆ ಇಲಾಖೆ ಅಧಿಕಾರಿಗಳು ಆರ್ಪಿಎಫ್ನ ಇಬ್ಬರು ಸಿಬ್ಬಂದಿಗಳನ್ನು ಸೇವೆಯಿಂದ ಅಮಾನತುಗೊಳಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ಸಮಸ್ತಿಪುರ್ ರೈಲ್ವೇ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶೋಕ್ ಅಗರ್ವಾಲ, ತನಿಖೆಗೆ ಇಲಾಖಾ ಮಟ್ಟದ […]
ಮೂವರು ಶಂಕಿತ ಪಿಎಫ್ಐ ಸದಸ್ಯರ ಬಂಧನ

ಪಾಟ್ನಾ,ಫೆ.4- ನಿಷೇಧಿತ ಸಂಘಟನೆ ಫಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ನ ಮೂವರು ಶಂಕಿತ ಸದಸ್ಯರನ್ನು ರಾಷ್ಟ್ರೀಯ ತನಿಖಾ ದಳ ಮತ್ತು ಸ್ಥಳೀಯ ಪೊಲೀಸರು ಜಂಟಿ ಕಾರ್ಯಾರಣೆ ಮೂಲಕ ಬಂಧಿಸಿದ್ದಾರೆ. ಪಶ್ಚಿಮ ಚಂಪರಣ್ ಜಿಲ್ಲೆಯ ಚಾಕಿಯಾ ಉಪವಿಭಾಗದಲ್ಲಿ ಶನಿವಾರ ನಡೆದ ಕಾರ್ಯಾಚರಣೆಯಲ್ಲಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಕೇಂದ್ರ ಮತ್ತು ರಾಜ್ಯ ತನಿಖಾ ಸಂಸ್ಥೆಗಳು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿವೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜೆ.ಎಸ್.ಗ್ವಾಂಕರ್ ತಿಳಿಸಿದ್ದಾರೆ. ಸರ್ಕಾರಿ ಅಧಿಕಾರಿಗಳು ಆಸ್ತಿ ದಾಖಲೆ ಸಲ್ಲಿಸಲು ಮಾ. 31 […]
ಜೆಡಿಯು ಪಕ್ಷದಲ್ಲಿ ಮೂಡಿದ ಒಡಕು

ಪಾಟ್ನಾ,ಜ.27- ಎನ್ಡಿಎ ಮೈತ್ರಿಕೂಟದಿಂದ ಹೊರಬಿದ್ದು ಯುಪಿಎ ಮೈತ್ರಿಯೊಂದಿಗೆ ಬಿಹಾರದಲ್ಲಿ ಸರ್ಕಾರ ರಚಿಸಿರುವ ಜೆಡಿಯುಗೆ ಮತ್ತೆ ಸಂಕಷ್ಟ ಎದುರಾಗಿದೆ. ಜೆಡಿಯು ಸಂಸದೀಯ ಮಂಡಳಿ ಅಧ್ಯಕ್ಷ ಉಪೇಂದ್ರ ಕುಶ್ವಾ ಅವರು ಮುಖ್ಯಮಂತ್ರಿ ನಿತೀಶ್ಕುಮಾರ್ ಅವರ ವಿರುದ್ಧ ತಿರುಗಿಬಿದ್ದಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಂಸದೀಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನಿತೀಶ್ ನೀಡಿರುವ ಸೂಚನೆಯನ್ನು ಕಡೆಗಣಿಸಿರುವ ಕುಶ್ವಾ ತನ್ನ ಪಾಲಿನ ಆಸ್ತಿ ನೀಡದ ವಿನಾಃ ಪಕ್ಷ ತೊರೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.ಕುಶ್ವಾ ಅವರು ಬಿಜೆಪಿ ಮುಖಂಡರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಊಹಾಪೋಹ ಕೇಳಿ […]
ಶಸ್ತ್ರಸಜ್ಜಿತ ಬ್ಯಾಂಕ್ ದರೋಡೆಕೋರರನ್ನು ಹಿಮ್ಮೆಟ್ಟಿಸಿದ ಮಹಿಳಾ ಪೊಲೀಸರು

ಪಾಟ್ನಾ,ಜ.19-ಬ್ಯಾಂಕ್ ದರೋಡೆ ಮಾಡಲು ಬಂದ ಶಸ್ತ್ರ ಸಜ್ಜಿತ ದರೋಡೆಕೋರರೊಂದಿಗೆ ಹೋರಾಡಿ ಅವರನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿರುವ ಬಿಹಾರದ ಇಬ್ಬರು ಮಹಿಳಾ ಕಾನ್ಸ್ಟೆಬಲ್ ಧೈರ್ಯಕ್ಕೆ ದೇಶದೆಲ್ಲೆಡೆ ಶಹಬ್ಬಾಸ್ಗಿರಿ ವ್ಯಕ್ತವಾಗಿದೆ. ಉತ್ತರ ಬಿಹಾರ ಗ್ರಾಮೀಣ ಬ್ಯಾಂಕ್ನ ಭದ್ರತಾ ಸಿಬ್ಬಂದಿಗಳಾದ ಜೂಹಿ ಕುಮಾರಿ ಹಾಗೂ ಶಾಂತಿಕುಮಾರಿ ಅವರುಗಳೇ ದರೋಡೆಕೋರರನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾದ ಧೈರ್ಯಶಾಲಿ ಮಹಿಳಾ ಪೊಲೀಸ್ ಸಿಬ್ಬಂದಿಗಳು. ನಿನ್ನೆ ಬ್ಯಾಂಕ್ಗೆ ಮೂವರು ಶಸ್ತ್ರಸಜ್ಜಿತ ದರೋಡೆಕೋರರು ಬಲವಂತವಾಗಿ ನುಗ್ಗಲು ಪ್ರಯತ್ನಿಸಿದಾಗ ಅವರನ್ನು ತಡೆದ ಜೂಹಿ ಹಾಗೂ ಶಾಂತಿ ಬ್ಯಾಂಕ್ ಪಾಸ್ಬುಕ್ ತೋರಿಸುವಂತೆ ಪಟ್ಟು ಹಿಡಿದರು. […]
ಪತ್ರಕರ್ತನ ಮೇಲೆ ಗುಂಡಿನ ದಾಳಿ

ಪಾಟ್ನಾ,ಜ.8- ಪತ್ರಕರ್ತರೊಬ್ಬರ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿರುವ ಪ್ರಕರಣ ಬಿಹಾರದ ಸಿವಾನ್ನಲ್ಲಿ ನಡೆದಿದೆ. ಸಿವಾನ್ ಜಿಲ್ಲೆಯ ಮಹಾರಾಜ್ ಗಂಜ್ನಲ್ಲಿ ಪತ್ರಕರ್ತ ರಾಜೇಶ್ ಅನಲ್ ಅವರ ಮೇಲೆ ಇಬ್ಬರು ಕ್ರಿಮಿನಲ್ಗಳು ಗುಂಡು ಹಾರಿಸಿದ್ದು, ಘಟನೆಯಲ್ಲಿ ಪತ್ರಕರ್ತ ತೀವ್ರವಾಗಿ ಗಾಯಗೊಂಡಿದ್ದು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಮ್ಮ ಕಚೇರಿ ಬಂದ್ ಮಾಡಿ ರಾಜೇಶ್ ಮನೆಗೆ ತೆರಳುತ್ತಿದ್ದಾಗ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಗುಂಡು ಹಾರಿಸಿದ್ದರಿಂದ ರಾಜೇಶ್ ಅವರ ಎಡತೊಡೆ ಮತ್ತು ತೋಳಿಗೆ ಗುಂಡು […]
ನಿತೀಶ್ ಕುಮಾರ್ ಬಳಿ ಕೇವಲ 75.53 ಲಕ್ಷ ಮೌಲ್ಯದ ಆಸ್ತಿ

ಪಾಟ್ನಾ, ಜ.1- ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಳಿ ಇರುವುದು ಕೇವಲ 75.53 ಲಕ್ಷ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿ. ಆದರೆ ಸಚಿವರು ಸಿಎಂಗಿಂತ 10 ಪಟ್ಟಗೂ ಹೆಚ್ಚು ಸಿರಿವಂತರಾಗಿದ್ದಾರೆ, ಕ್ಯಾಲೆಂಡರ್ ವರ್ಷ (2022) ದ ಕೊನೆಯ ದಿನದಂದು (ಡಿ.31) ರಾತ್ರಿ ಬಿಹಾರ ಸರ್ಕಾರದ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ ಮುಖ್ಯಮಂತ್ರಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳ ಆಸ್ತಿ ವಿವರಗಳ ಪ್ರಕಾರ, ಸಿಎಂ ಬಳಿ 28,135 ರೂಪಾಯಿ ನಗದು ಮತ್ತು ಸುಮಾರು 51,856 ರೂಪಾಯಿಗಳನ್ನು ವಿವಿಧ […]