ಬಿ.ಎಲ್.ಸಂತೋಷ್ಗೆ ಲುಕ್ಔಟ್ ನೋಟಿಸ್

ಹೈದರಾಬಾದ್,ನ.22- ಶಾಸಕರ ಖರೀದಿಗೆ ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ಗೆ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಬಿ.ಎಲ್.ಸಂತೋಷ್ ಜತೆ ಪ್ರಕರಣದ ಇಬ್ಬರು ಆರೋಪಿಗಳಾದ ತುಷಾರ್ ವೆಲ್ಲಿಪಲ್ಲಿ ಹಾಗೂ ಜಗ್ಗುಸ್ವಾಮಿ ಅವರಿಗೆ ಹೈದರಾಬಾದ್ನ ವಿಶೇಷ ತನಿಖಾ ತಂಡ ಲುಕ್ಔಟ್ ನೋಟಿಸ್ ಜಾರಿ ಮಾಡಿದೆ. ಯಾವುದೇ ಒಬ್ಬ ಆರೋಪಿಗೆ ಲುಕ್ಔಟ್ ನೋಟಿಸ್ ಜಾರಿ ಮಾಡಿದರೆ ಅವರು ದೇಶಬಿಟ್ಟು ಹೊರ ಹೋಗುವಂತಿಲ್ಲ. ವಿಮಾನ ನಿಲ್ದಾಣ, ಬಂದರು ಸೇರಿದಂತೆ ಯಾವುದೇ ಸ್ಥಳದಲ್ಲಾದರೂ ಬಂಧಿಸಬಹುದಾಗಿದೆ. ಗಡಿ ವಿವಾದ […]
ಬಿಎಲ್ ಸಂತೋಷ್ ವಿರುದ್ಧ ಕಾಂಗ್ರೆಸ್ ಟ್ವೀಟ್ : ಕಮಲ ನಾಯಕರು ಕೆಂಡ
ಬೆಂಗಳೂರು,ಜು.19- ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಕಾಂಗ್ರೆಸ್ ಮಾಡಿರುವ ಟ್ವೀಟ್ಗೆ ಕಮಲ ನಾಯಕರು ಕೆರಳಿ ಕೆಂಡವಾಗಿದ್ದಾರೆ. ಸಚಿವರಾದ ಡಾ. ಸುಧಾಕರ್, ಅಶ್ವತ್ಥ್ ನಾರಾಯಣ್, ಆರಗ ಜ್ಞಾನೇಂದ್ರ, ಗೋವಿಂದ ಕಾರಜೋಳ, ಬಿ.ಸಿ ನಾಗೇಶ್,ಕೆ ಗೋಪಾಲಯ್ಯ, ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ಟ್ವೀಟ್ಗೆ ತಿರುಗೇಟು ನೀಡಿದ್ದಾರೆ. ಬಿ.ಎಲ್.ಸಂತೋಷ್ ಅವರನ್ನು ಬಿಟ್ಟುಕೊಡದ ಸಚಿವರು, ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿದ್ದು, ಟ್ವೀಟ್ ಮೂಲಕವೇ ತಿರುಗೇಟು ಕೊಟ್ಟಿದ್ದಾರೆ. ಸಚಿವ ಡಾ.ಸುಧಾಕರ್: ಒಂದು ಕುಟುಂಬದ […]