ದೀದಿ ನಮಗೆ ನಿಮ್ಮ ಆಶೀರ್ವಾದ ಬೇಕಿಲ್ಲ

ಕೋಲ್ಕತ್ತಾ,ಫೆ.2- ನಿಮ್ಮ ಆರ್ಶೀವಾದವಿಲ್ಲದೆ ನಾವು ಉತ್ತಮವಾಗಿರುತ್ತೇವೆ ಏಕೆಂದರೆ ನಾವು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನಕ್ಕೆ ಒಗ್ಗಿಕೊಂಡಿದ್ದೇವೆ ಎಂದು ವಿಶ್ವಭಾರತಿ ವಿಶ್ವ ವಿದ್ಯಾಲಯ ಆಡಳಿತ ಮಂಡಳಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಸಡ್ಡು ಹೊಡೆದಿದೆ. ನೊಬೆಲ್ ಪ್ರಶಸ್ತಿ ಪುರಸ್ಕøತ ಅಮತ್ರ್ಯ ಸೇನ್ ಅವರು ಅಕ್ರಮವಾಗಿ ಭೂಮಿ ವಶಪಡಿಸಿಕೊಂಡಿದ್ದಾರೆ ಎಂಬ ವಿಶ್ವಭಾರತಿ ವಿಶ್ವವಿದ್ಯಾಲಯದ ಆರೋಪಕ್ಕೆ ಸಂಬಂಧಿಸಿದಂತೆ ಆರಂಭವಾದ ಗಲಾಟೆ ಇದೀಗ ಸಂಪೂರ್ಣ ರಾಜಕೀಯ ಕದನಕ್ಕೆ ತಿರುಗಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ […]