‘ಸಿದ್ದು ನಿಜ ಕನಸುಗಳು’ ವಿವಾದಿತ ಪುಸ್ತಕ ಬಿಡುಗಡೆಗೆ ಕಾಂಗ್ರೆಸ್ ಆಕ್ರೋಶ

ಬೆಂಗಳೂರು,ಜ.9- ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ವಿರೂಪಗೊಳಿಸಿ ಮುಖಪುಟ ಮಾಡಿ ಪ್ರಕಟಿಸಲಾಗಿರುವ ಸಿದ್ದು ನಿಜ ಕನಸುಗಳು ಎಂಬ ಪುಸ್ತಕ ಕಾರ್ಯಕ್ರಮವನ್ನು ತಡೆ ಹಿಡಿಯುವಂತೆ ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್ ಪೋಲಿಸರಿಗೆ ದೂರು ನೀಡಿದ್ದಾರೆ. ನಗರದ ಎಸ್.ಜೆ. ಪಾರ್ಕ್ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿರುವ ಅವರು, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ದುರುದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥನಾರಾಯಣ, ವಿಧಾನ ಪರಿಷತ್ […]

ಪತ್ರಿಕಾರಂಗದ ಭೀಷ್ಮ ಪಿ.ರಾಮಯ್ಯನವರ ‘ನಾನು ಹಿಂದೂ ರಾಮಯ್ಯ’ ಕೃತಿ ಬಿಡುಗಡೆ

ಬೆಂಗಳೂರು, ಅ.27 : ಅಭಿಮಾನಿ ಪ್ರಕಾಶನ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿ ವತಿಯಿಂದ ಗಾಂಧಿಭವನದದಲ್ಲಿ ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ ಅವರು ತಮ್ಮ 60 ವರ್ಷಗಳ ಸುದೀರ್ಘ ಅನುಭವದ ಕಥನವನ್ನು `ನಾನು ಹಿಂದೂ ರಾಮಯ್ಯ’ ಎಂಬ ಕೃತಿ ನಾನು ಹಿಂದೂ ರಾಮಯ್ಯ’ ಕೃತಿ ಲೋಕಾರ್ಪಣೆ ಮಾಡಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೃತಿ ಲೋಕಾರ್ಪಣೆ ಮಾಡಿದರು. # ಎಲ್ಲರ ಪ್ರೀತಿ ವಿಶ್ವಾಸವೇ ನನ್ನ ಆಸ್ತಿ : ನನ್ನ 45 ವರ್ಷಗಳ ಸುದೀರ್ಘ ಪತ್ರಿಕಾ ವೃತ್ತಿಯಲ್ಲಿ ಸಮಾಜದ ಎಲ್ಲ […]