ಕನ್ನಡ ಹಾಡು ಹಾಡದ ಕೈಲಾಷ್ ಖೇರ್ ಮೇಲೆ ಬಾಟಲಿ ದಾಳಿ

ಬಳ್ಳಾರಿ,ಜ.30- ಕನ್ನಡ ಹಾಡು ಹಾಡಲಿಲ್ಲ ಎಂದು ಬಾಲಿವುಡ್ನ ಖ್ಯಾತ ಗಾಯಕ ಕೈಲಾಷ್ ಖೇರ್ ಅವರ ಮೇಲೆ ಬಾಟಲಿ ದಾಳಿ ನಡೆಸಿರುವ ಘಟನೆ ಹಂಪಿಯಲ್ಲಿ ನಡೆದಿದೆ. ಹಂಪಿಯಲ್ಲಿ ನಡೆಯುತ್ತಿದ್ದ ಸಂಗೀತ ಕಚೇರಿಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಖೇರ್ ಅವರು ಕೇವಲ ಹಿಂದಿ ಹಾಡುಗಳನ್ನು ಮಾತ್ರ ಹಾಡುತ್ತಿದ್ದರು. ಈ ಸಂದರ್ಭದಲ್ಲಿ ಸ್ಥಳೀಯರು ಕನ್ನಡ ಗೀತೆ ಹಾಡುವಂತೆ ಮನವಿ ಮಾಡಿಕೊಂಡರು ಅವರು ಹಿಂದಿ ಹಾಡುಗಳನ್ನು ಹಾಡಲು ಮುಂದಾದಾಗ ಸಭಿಕರು ಖೇರ್ ಅವರ ಮೇಲೆ ನೀರಿನ ಬಾಟಲ್ ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಶಾರ್ಜಾದಿಂದ […]